Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯುದ್ಧಕ್ಕೆ ಹೋಗುವ ಯಾವ ಸೈನಿಕನೂ ಲೋಕವ್ಯವಹಾರಗಳಲ್ಲಿ ಸಿಕ್ಕಿಕೊಳ್ಳನು. ಏಕೆಂದರೆ, ತನ್ನನ್ನು ಸೈನ್ಯಕ್ಕೆ ಸೇರಿಸಿಕೊಂಡವನನ್ನು ಮೆಚ್ಚಿಸಲು ಅವನು ಪ್ರಯತ್ನಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯುದ್ಧಕ್ಕೆ ಹೋಗುವ ಸೈನಿಕನು ಲೋಕ ವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸ ಪಡುತ್ತಿರುವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೈನಿಕನು ತನ್ನ ಸೈನ್ಯಾಧಿಕಾರಿಯನ್ನು ಮೆಚ್ಚಿಸಲು ಇಷ್ಟಪಡುತ್ತಾನೆ. ಆದ್ದರಿಂದ ಆ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದಂತೆ ಎಚ್ಚರಿಕೆಯಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡ ನಾಯಕನನ್ನು ಮೆಚ್ಚಿಸಬೇಕೆಂದು ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಸೈನಿಕಾಂಚ್ಯಾ ತಾಂಡ್ಯಾತ್ ಭರ್‍ತಿ ಹೊಲ್ಲೊ ಸೈನಿಕ್ ಹ್ಯಾ ಜಗಾಚ್ಯಾ ರಾಟಾವಳಿತ್ನಿ ಗುಸ್ಮಟಿನಾ, ಅಪ್ನಾಕ್ ಸೈನಿಕಾತ್ನಿ ಭರ್‍ತಿ ಕರುನ್ ಘೆಟಲ್ಲ್ಯಾ ಅದಿಕಾರ್‍ಯಾಕ್ ಖುಶಿ ಕರುಚಿ ಮಂತಲಿ ತೆಚಿ ಆಶಾ ರ್‍ಹಾತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:4
11 ತಿಳಿವುಗಳ ಹೋಲಿಕೆ  

ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.


ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.


ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.


ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ.


ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು