Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸತ್ಯಕ್ಕೆಕಿವಿಗೊಡದೆ ಕಟ್ಟುಕತೆಗಳನ್ನು ಕೇಳಲು ಅಲೆದಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜನರು ಸತ್ಯವನ್ನು ಕೇಳದೆ ಸುಳ್ಳುಕಥೆಗಳನ್ನು ಕೇಳಲಾರಂಭಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಸತ್ಯಕ್ಕೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ತಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆನಿ ಖರಿ ಶಿಕಾಪಾ ಆಯಿಕ್ತಲೆ ಸೊಡುನ್ ಲೊಕಾನಿ ಅಪ್ನಿಚ್ ಘಡ್ವಲ್ಯಾ ಕಾನಿಯಾ ಆಯಿಕ್ತಲ್ಯಾಕ್ಡೆ ಲೈ ಧ್ಯಾನ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:4
13 ತಿಳಿವುಗಳ ಹೋಲಿಕೆ  

“ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.


ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, ವಂಶಾವಳಿಗಳೂ ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ.


ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.


ಅಜ್ಜಿ ಕಥೆಗಳನ್ನೂ ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.


ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು,


ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು.


ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.


ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.


ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ.


ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು