Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೂ, ರಾಜ್ಯವನ್ನು ತಿರುಗಿ ತನ್ನ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರೆಹಬ್ಬಾಮನು ಜೆರುಸಲೇಮನ್ನು ಮುಟ್ಟಿದ ನಂತರ ಇಸ್ರಯೇಲರಿಗೆ ವಿರುದ್ಧ ಯುದ್ಧಮಾಡುವುದಕ್ಕೂ ಅವರ ರಾಜ್ಯವನ್ನು ಮರಳಿ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಮಂದಿ ಶ್ರೇಷ್ಟ ಸೈನಿಕರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರೆಹಬ್ಬಾಮನು ಯೆರೂಸಲೇಮನ್ನು ಮುಟ್ಟಿದ ನಂತರ ಇಸ್ರಾಯೇಲ್ಯರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೂ ರಾಜ್ಯವನ್ನು ತಿರಿಗಿ ತನ್ನ ವಶಪಡಿಸಿಕೊಳ್ಳುವದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರೆಹಬ್ಬಾಮನು ಜೆರುಸಲೇಮಿಗೆ ಬಂದು ಯೆಹೂದ ಮತ್ತು ಬೆನ್ಯಾಮೀನ್ ಕುಲದ ಒಂದು ಲಕ್ಷ ಎಂಭತ್ತುಸಾವಿರ ಮಂದಿ ನುರಿತ ಸೈನಿಕರನ್ನು ಒಟ್ಟು ಸೇರಿಸಿದನು. ಇಸ್ರೇಲರೊಂದಿಗೆ ಯುದ್ಧಮಾಡಿ ಅವರ ರಾಜ್ಯವನ್ನು ಮತ್ತೆ ಪಡೆದುಕೊಳ್ಳಬೇಕೆಂಬುದೇ ಅವನ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು, ಯೆಹೂದ ಮತ್ತು ಬೆನ್ಯಾಮೀನವರ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:1
6 ತಿಳಿವುಗಳ ಹೋಲಿಕೆ  

ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.


ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.


ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ” ಎಂದು ಹೇಳಿದನು.


ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು