2 ಪೂರ್ವಕಾಲ ವೃತ್ತಾಂತ 15:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲುಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೂದದ ಜನರೇ, ಬೆನ್ಯಾಮೀನ್ ಜನರೇ, ನೀವು ಶಕ್ತರಾಗಿರಿ, ನಿರಾಶರಾಗಬೇಡಿರಿ; ಯಾಕೆಂದರೆ ನಿಮ್ಮ ಒಳ್ಳೆಯ ಕೆಲಸಕ್ಕೆ ನಿಮಗೆ ಪ್ರತಿಫಲ ದೊರೆಯುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ನೀವು ಬಲಗೊಳ್ಳಿರಿ. ನಿಮ್ಮ ಕೈಗಳು ಬಲಹೀನವಾಗದೆ ಇರಲಿ. ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವುದು,” ಎಂದನು. ಅಧ್ಯಾಯವನ್ನು ನೋಡಿ |
ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.