Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯ ಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ಕಾಲದಲ್ಲಿ ಅರಸ ಅಹಾಜನು ತನಗೆ ಸಹಾಯ ಮಾಡಬೇಕೆಂದು ಅಸ್ಸೀರಿಯದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16-17 ಅದೇ ಸಮಯದಲ್ಲಿ ಎದೋಮ್ಯರು ಬಂದು ಯೆಹೂದ ಜನರ ಮೇಲೆ ಧಾಳಿಮಾಡಿ ಅವರನ್ನು ಸೋಲಿಸಿದರು. ಯೆಹೂದ ಜನರನ್ನು ಸೆರೆಹಿಡಿದು ತಮ್ಮ ದೇಶಕ್ಕೊಯ್ದರು. ಆಗ ಅರಸನಾದ ಆಹಾಜನು ಅಶ್ಶೂರದ ಅರಸನ ಸಹಾಯ ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದೇ ಕಾಲದಲ್ಲಿ ಅರಸನಾದ ಆಹಾಜನು ಅಸ್ಸೀರಿಯದ ಅರಸರ ಬಳಿಗೆ ಕಳುಹಿಸಿ ಸಹಾಯ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:16
8 ತಿಳಿವುಗಳ ಹೋಲಿಕೆ  

ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವ್ಯಭಿಚಾರಮಾಡಿದಿ; ಹೌದು, ಅವರೊಡನೆ ವ್ಯಭಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.


ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.


ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು