Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಸರ್ವೇಶ್ವರನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ತನ್ನ ಆಳಿಕೆಯ ಮೊದಲನೆಯ ವರುಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹಿಜ್ಕೀಯನು ದೇವಾಲಯದ ಬಾಗಿಲುಗಳನ್ನು ದುರಸ್ತಿಮಾಡಿ ಭದ್ರಪಡಿಸಿದನು; ತನ್ನ ಆಳ್ವಿಕೆಯ ಮೊದಲನೇ ವರ್ಷದ ಮೊದಲಿನ ತಿಂಗಳಿನಲ್ಲಿಯೇ ದೇವಾಲಯವನ್ನು ಮತ್ತೆ ತೆರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವ ದೇವರ ಆಲಯದ ಬಾಗಿಲುಗಳನ್ನು ತೆರೆದು, ಅವುಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:3
11 ತಿಳಿವುಗಳ ಹೋಲಿಕೆ  

ಇದಲ್ಲದೆ, ಆಹಾಜನು ದೇವಾಲಯದ ಸಾಮಾನುಗಳನ್ನು ಒಟ್ಟುಗೂಡಿಸಿ ಅವುಗಳನ್ನು ಒಡೆದುಹಾಕಿದನು; ಯೆಹೋವನ ಆಲಯದ ಬಾಗಿಲುಗಳನ್ನು ಮುಚ್ಚಿ ಯೆರೂಸಲೇಮಿನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.


ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.


ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.


ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.


ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ


ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಆಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.


“ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ದೇವದರ್ಶನದ ಗುಡಾರವನ್ನು ತೆರೆಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು