2 ಪೂರ್ವಕಾಲ ವೃತ್ತಾಂತ 34:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇವರು ಮಹಾಯಾಜಕ ಹಿಲ್ಕೀಯನ ಬಳಿಗೆ ಹೋಗಿ, ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು, ಅಂದರೆ, ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಯಿಮ್ ಮುಂತಾದ ಇಸ್ರಯೇಲ್ಕುಲಗಳಲ್ಲಿ ಉಳಿದವರಿಂದ ಎಲ್ಲ ಯೆಹೂದ ಬೆನ್ಯಾಮೀನ್ಯರಿಂದ ಹಾಗು ಜೆರುಸಲೇಮಿನವರಿಂದ ಸಂಗ್ರಹಿಸಿದ್ದ ಹಣವನ್ನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕೋಸ್ಕರ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ ಯೆರೂಸಲೇವಿುನವರಿಂಲೂ ಕೂಡಿಸಿದ್ದ ಹಣವನ್ನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಜನರು ದೇವಾಲಯದ ದುರಸ್ತಿಗಾಗಿ ಅರ್ಪಿಸಿದ್ದ ಕಾಣಿಕೆಯನ್ನು ಅವರು ಮಹಾಯಾಜಕನಾದ ಹಿಲ್ಕೀಯನಿಗೆ ತಂದುಕೊಟ್ಟರು. ಮನಸ್ಸೆ, ಎಫ್ರಾಯೀಮ್ ಮತ್ತು ಇಸ್ರೇಲ್ ರಾಜ್ಯದ ಜನರು ಕೊಟ್ಟ ಕಾಣಿಕೆಯನ್ನು ದ್ವಾರಪಾಲಕರಾದ ಲೇವಿಯರು ಒಟ್ಟುಗೂಡಿಸಿದರು. ಯೆಹೂದ, ಬೆನ್ಯಾಮೀನ್ ಕುಲದವರೂ ಜೆರುಸಲೇಮಿನಲ್ಲಿ ವಾಸಿಸುವರೂ ಕೊಟ್ಟ ಕಾಣಿಕೆಗಳನ್ನು ಅವರು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇವರು ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಜನರಿಂದಲೂ, ಇಸ್ರಾಯೇಲಿನ ಉಳಿದವರಿಂದಲೂ, ಯೆಹೂದ ಬೆನ್ಯಾಮೀನರಿಂದಲೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಂದಲೂ ಕೂಡಿಸಿದ ಹಣವನ್ನು ತೆಗೆದುಕೊಂಡು ದೇವರ ಆಲಯಕ್ಕೆ ತಂದು ಮಹಾಯಾಜಕನಾದ ಹಿಲ್ಕೀಯನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿ |
ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.