Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲು, ನಾಡನ್ನು ನಾಶಮಾಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲು ಹಾಗೂ ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ ದೇಶವನ್ನು ತಿಂದುಬಿಡುವದಕ್ಕೆ ವಿುಡಿತೆಗಳನ್ನು ಕಳುಹಿಸುವಾಗಲೂ ನನ್ನ ಪ್ರಜೆಯ ಮೇಲೆ ಘೋರ ವ್ಯಾಧಿಯನ್ನು ಬರಮಾಡುವಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಮಳೆ ಬಾರದಂತೆ ಆಕಾಶವನ್ನು ಮುಚ್ಚಿದರೆ, ಅಥವಾ ಮಿಡತೆಗಳಿಗೆ ದೇಶವನ್ನು ಹಾಳುಮಾಡಲು ಅಪ್ಪಣೆಕೊಟ್ಟರೆ ಅಥವಾ ಜನರಿಗೆ ರೋಗವನ್ನು ಬರಮಾಡಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಮಳೆಯಿಲ್ಲದಂತೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದುಬಿಡಲು ಮಿಡತೆಗಳಿಗೆ ಆಜ್ಞಾಪಿಸಿದರೂ, ಇಲ್ಲವೆ ನನ್ನ ಜನರ ಮಧ್ಯದಲ್ಲಿ ಘೋರ ವ್ಯಾಧಿಯನ್ನು ಕಳುಹಿಸಿದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:13
17 ತಿಳಿವುಗಳ ಹೋಲಿಕೆ  

ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.


ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.


ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.


ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;


ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.


ಆತನು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು,


ಆತನು ಹಾದುಹೋದರೂ, ಸೆರೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು?


ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.


“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು