Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ಈ ದೇಹವೆಂಬ ಗುಡಾರದಲ್ಲಿ ಜೀವಿಸಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ, ಪ್ರೋತ್ಸಾಹಿಸುವುದು ಉಚಿತವೆಂದು ಎಣಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಈ ಲೋಕದಲ್ಲಿ ಇನ್ನೂ ಜೀವದಿಂದಿರುವಾಗಲೇ ಇವುಗಳನ್ನು ನಿಮ್ಮ ನೆನಪಿಗೆ ತರುವುದು ಯೋಗ್ಯವಾದದ್ದೆಂಬುದು ನನ್ನ ಆಲೋಚನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ನನ್ನ ದೇಹವೆಂಬ ಗುಡಾರದಲ್ಲಿ ಬಾಳುವ ತನಕ ನಿಮ್ಮ ನೆನಪಿಗೆ ತರುವುದು ಯುಕ್ತವೆಂದೆಣಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹ್ಯಾ ಜಗಾತ್ ಝಿತ್ತೊ ರ್‍ಹಾಯ್ ಪತರ್ ತುಮ್ಚ್ಯಾ ಮನಾಕ್ನಿ ಹೆ ಸಗ್ಳೆ ಹಾನ್ತಲೆ ಬರೆ ಮನ್ತಲಿ ಮಾಜಿ ಯವ್ಜನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:13
11 ತಿಳಿವುಗಳ ಹೋಲಿಕೆ  

ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ.


ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.


ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ.


ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ.


ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.


ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,


ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು, ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ. ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.


ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.


ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು