Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಿಳಾಮನು ಅನೀತಿಯಿಂದ ಹಣಗಳಿಸಿದ ಲಾಭಕೋರ; ತನ್ನ ಅಕ್ರಮಕ್ಕೆ ತಕ್ಕ ದಂಡನೆಯನ್ನು ಅನುಭವಿಸಿದವನು. ಮೂಕ ಹೇಸರಗತ್ತೆಯೊಂದು ಮಾನವನಂತೆ ಮಾತಾಡಿ ಈ ಪ್ರವಾದಿಯ ಮೂರ್ಖತನಕ್ಕೆ ತಡೆಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ಅವನ ಅಕ್ರಮಕ್ಕೆ ಖಂಡನೆಯಾಯಿತು; ಮೂಕ ಪಶುವು ಮನುಷ್ಯಸ್ವರದಿಂದ ಮಾತಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಅವನು ಮಾಡುತ್ತಿರುವುದು ತಪ್ಪೆಂದು ಒಂದು ಹೇಸರಕತ್ತೆಯು ಅವನಿಗೆ ತಿಳಿಸಿತು. ಅದು ಒಂದು ಮೂಕಪ್ರಾಣಿ. ಆದರೆ ಅದು ಮಾನವನಂತೆ ಮಾತಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಅವನ ದುಷ್ಟತನಕ್ಕೆ ಖಂಡನೆಯಾಯಿತು. ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ತೊ ಕರುಕ್ ಲಾಗಲ್ಲೆ ಚುಕ್ ಮನುನ್ ಎಕ್ ಗಾಡ್ವಾನ್ ಕಳ್ವುಲ್ಯಾನ್. ತೆ ಎಕ್ ಮುಕ್ಕೆ ಜನಾವರ್, ಖರೆ ತೆನಿ ಮಾನ್ಸಾ ಸಾರ್ಕೆ ಬೊಲುನ್ ತ್ಯಾ ಪ್ರವಾದಿಚ್ಯಾ ಪಿಶೆ ಪಾನಾಕ್ ಅಡ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:16
8 ತಿಳಿವುಗಳ ಹೋಲಿಕೆ  

ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.


ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು?


ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.


ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.


ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು.


ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರಿ ಉಸಿರೇ. ಸೆಲಾ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು