Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ದಾವೀದನು ಜನರೆಲ್ಲರನ್ನೂ ಕೂಡಿಸಿಕೊಂಡು ಹೋಗಿ ರಬ್ಬಕ್ಕೆ ಮುತ್ತಿಗೆಹಾಕಿ ಅದನ್ನು ವಶಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ದಾವೀದನು ಜನರೆಲ್ಲರನ್ನೂ ಕೂಡಿಸಿಕೊಂಡು ಹೋಗಿ ರಬ್ಬಕ್ಕೆ ಮುತ್ತಿಗೆಹಾಕಿ ಅದನ್ನು ವಶಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ದಾವೀದನು ಜನರೆಲ್ಲರನ್ನು ಒಟ್ಟುಗೂಡಿಸಿಕೊಂಡು ರಬ್ಬಕ್ಕೆ ಹೋದನು. ಅವನು ರಬ್ಬದ ವಿರುದ್ಧ ಹೋರಾಡಿ ಆ ನಗರವನ್ನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಹಾಗೆಯೇ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿ ಅದನ್ನು ವಶಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:29
3 ತಿಳಿವುಗಳ ಹೋಲಿಕೆ  

ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ, ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ, ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವುದು” ಎಂದು ಹೇಳಿ ಕಳುಹಿಸಿದನು.


ಇದಲ್ಲದೆ ಅವನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲೆ ತೂಕವುಳ್ಳದ್ದಾಗಿತ್ತು. ಅಲ್ಲದೆ ಅದರಲ್ಲಿ ಅಮೂಲ್ಯರತ್ನವನ್ನು ಇರಿಸಲಾಗಿತ್ತು. ಅವರು ಅದನ್ನು ದಾವೀದನ ಶಿರಸ್ಸಿನ ಮೇಲಿರಿಸಿದರು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು.


ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು