Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆಮಾಡಿ ಹೇಳು,” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅನಂತರ ಅಬ್ಷಾಲೋಮನು - ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು ಎಂಬದಾಗಿ ಅಹೀತೋಫೆಲನನ್ನು ಕೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಬ್ಷಾಲೋಮನು, “ನಾವೇನು ಮಾಡಬೇಕೆಂಬುದನ್ನು ದಯವಿಟ್ಟು ನಮಗೆ ತಿಳಿಸು” ಎಂದು ಅಹೀತೋಫೆಲನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಅಬ್ಷಾಲೋಮನು ಅಹೀತೋಫೆಲನಿಗೆ, “ನಾವು ಮಾಡಬೇಕಾದದ್ದನ್ನು ನೀವು ಯೋಚನೆ ಮಾಡಿ ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:20
11 ತಿಳಿವುಗಳ ಹೋಲಿಕೆ  

ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,


ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!


ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,


ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ


ಇದಲ್ಲದೆ ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವೆ ಸಲ್ಲಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವೆ ಸಲ್ಲಿಸುವೆನು” ಎಂದು ಉತ್ತರ ಕೊಟ್ಟನು.


ಆಗ ಅಹೀತೋಫೆಲನು, “ಹೋಗಿ ನಿನ್ನ ತಂದೆಯು ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಯರೊಡನೆ ಸಂಗಮಿಸು. ಹೀಗೆ ಮಾಡುವುದಾದರೆ ನೀನು ನಿನ್ನ ತಂದೆಗೆ ವೈರಿಯಾಗುವೆ ಎಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವುದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು” ಎಂದು ಉತ್ತರ ಕೊಟ್ಟನು.


ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು