Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಭರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದುದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಚೆರೂಯಳ ಮಗನೂ ಯೋವಾಬನ ಸೋದರನೂ ಆದ ಅಬೀಷೈಯನು ಈ ಮೂವರು ಪರಾಕ್ರಮಿಗಳಿಗೆ ನಾಯಕನು. ಅಬೀಷೈಯನು ಮುನ್ನೂರು ಮಂದಿ ಶತ್ರುಗಳ ವಿರುದ್ಧ ತನ್ನ ಬರ್ಜಿಯನ್ನು ಬಳಸಿ ಅವರನ್ನು ಕೊಂದನು. ಅವನೂ ಈ ಮೂವರಂತೆಯೇ ಪ್ರಸಿದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೋವಾಬನ ಸಹೋದರ ಚೆರೂಯಳ ಮಗ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:18
11 ತಿಳಿವುಗಳ ಹೋಲಿಕೆ  

ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ, ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಅಮ್ಮೋನಿಯರೊಡನೆ ಯುದ್ಧ ಮಾಡುವುದನ್ನು ಬಿಟ್ಟು ಯೆರೂಸಲೇಮಿಗೆ ಹೋದನು.


ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟನು.


ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನು ನಿಮ್ಮೊಂದಿಗೆ ಬರುತ್ತೇನೆ” ಎಂದು ಹೇಳಿದನು.


ಚೆರೂಯ ಮತ್ತು ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ ಮತ್ತು ಅಸಾಹೇಲ್ ಎಂಬವರು ಚೆರೂಯಳ ಮಕ್ಕಳು.


ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,


ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ಸಾಯಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.


ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಅ ಮೂವರಲ್ಲಿ ಘನತೆಯುಳ್ಳವನೂ, ನಾಯಕನೂ ಇವನೇ. ಇವನು ಮೊದಲಿನ ಮೂರು ಜನರಿಗಿಂತ ಹೆಚ್ಚು ಪ್ರಸಿದ್ಧನಾಗಿದ್ದನಲ್ಲವೇ?


ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು