Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇಮೇತ್ರಿಯನು ಎಲ್ಲರಿಂದಲೂ, ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ. ಅಲ್ಲದೆ ಸಾಕ್ಷಿಹೊಂದಿದವನಾಗಿದ್ದಾನೆ. ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದೆಮೇತ್ರಿಯನ ವಿಷಯದಲ್ಲಿ ಎಲ್ಲರೂ ಒಳ್ಳೆಯದನ್ನೇ ಹೇಳುತ್ತಾರೆ. ಸತ್ಯವೂ ಅವನ ಪರವಾಗಿದೆ. ನಾವು ಅವನ ಬಗ್ಗೆ ಸಾಕ್ಷಿ ಹೇಳಬಲ್ಲೆವು. ನಮ್ಮ ಸಾಕ್ಷ್ಯ ಸತ್ಯವೆಂದು ನೀನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾವು ಸಹ ಅವನ ವಿಷಯದಲ್ಲಿ ಸಾಕ್ಷಿ ಹೇಳುವವರಾಗಿದ್ದೇವೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇಮೇತ್ರಿಯನ ಬಗ್ಗೆ ಜನರೆಲ್ಲರೂ ಒಳ್ಳೆಯ ಸಂಗತಿಗಳನ್ನು ಹೇಳುತ್ತಾರೆ. ಅವರು ಹೇಳುವುದನ್ನು ಸತ್ಯವೂ ಅಂಗೀಕರಿಸುತ್ತದೆ. ಅವನನ್ನು ಕುರಿತು ನಾವೂ ಸಹ ಒಳ್ಳೆಯದನ್ನು ಹೇಳುತ್ತೇವೆ. ನಾವು ಹೇಳುವುದು ನಿಜವೆಂಬುದು ನಿನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇಮೇತ್ರಿಯನನ್ನು ಕುರಿತಾಗಿ ಎಲ್ಲರೂ ಒಳ್ಳೆಯದನ್ನೇ ಮಾತನಾಡುತ್ತಾರೆ. ಅಷ್ಟೇ ಅಲ್ಲದೆ ಸತ್ಯವೇ ಅವನ ಪರವಾಗಿ ಸಾಕ್ಷಿಕೊಡುತ್ತದೆ. ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ದೆಮೆತ್ರಿ ಮನ್ತಲ್ಯಾ ಮಾನ್ಸಾಚ್ಯಾ ವಿಶಯಾತ್ ಬರೆ ಬೊಲ್ತ್ಯಾತ್, ಅನಿ ತೊ ಅಪ್ನಿಚ್ ಸಾಕ್ಷಿ ದಿತಾ, ಅನಿ ಅಮಿಬಿ ಸಾಕ್ಷಿ ದಿತಾಂವ್ ಅನಿ ಅಮಿ ಸಾಂಗ್ತಲೆ ಖರೆ ತೆಚ್ಯಾ ವಾಂಗ್ಡಾ ಮಿಳ್ವುತಾಂವ್. ಅಮಿ ಸಾಂಗ್ತಲೆ ಖರೆ ಮನುನ್ ತುಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:12
8 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು.


ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.


“ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ದೈವಭಕ್ತನೂ, ಆ ಸ್ಥಳದ ಯೆಹೂದ್ಯರೆಲ್ಲರಿಂದ


ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.


ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.


ಹೀಗಿದ್ದರೆ ನೀವು ಹೊರಗಿನವರ ದೃಷ್ಟಿಯಲ್ಲಿ ಸಜ್ಜನರಾಗಿರುವುದೇ ಅಲ್ಲದೆ ನಿಮಗೆ ಯಾವುದಕ್ಕೂ ಕೊರತೆಯಿರುವುದಿಲ್ಲ.


ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.


ಅವರು, “ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ, ನಮ್ಮಿಂದ ಏನಾದರೂ ಕಸಿದುಕೊಂಡದ್ದಾಗಲಿ ಇರುವುದಿಲ್ಲ” ಎಂದು ಉತ್ತರ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು