Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪ್ರಿಯನೇ, ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪ್ರಿಯನೇ, ಸಹೋದರರಿಗೆ - ಮುಖ್ಯವಾಗಿ ಅಪರಿಚಿತರಿಗೆ ಸತ್ಕಾರ್ಯವನ್ನು ಮಾಡುವುದರಲ್ಲಿ ನೀನು ತುಂಬಾ ನಿಷ್ಠಾವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಪ್ರಿಯನೇ, ಪರಿಚಯವಿಲ್ಲದವರಾದ ಸಹೋದರರಿಗೂ ನೀನು ಸತ್ಕಾರವನ್ನು ಮಾಡುವದರಲ್ಲಿ ನಂಬುವವನಿಗೆ ಯೋಗ್ಯನಾಗಿ ನಡೆಯುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಪ್ರಿಯ ಸ್ನೇಹಿತನೇ, ಕ್ರಿಸ್ತನಲ್ಲಿ ಸಹೋದರರಾದವರಿಗೆ ನೀನು ಸಹಾಯ ಮಾಡುತ್ತಿರುವುದು ಒಳ್ಳೆಯದೇ ಸರಿ. ನಿನಗೆ ಗೊತ್ತಿಲ್ಲದ ಸಹೋದರರಿಗೂ ನೀನು ಸಹಾಯ ಮಾಡುತ್ತಿರುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪ್ರಿಯ ಸ್ನೇಹಿತನೇ, ಸಹೋದರರಿಗೂ ಪರಿಚಯವಿಲ್ಲದವರಿಗೂ ನೀನು ಮಾಡುವುದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಾಜ್ಯಾ ಪ್ರಿತಿಚ್ಯಾ ದೊಸ್ತಾ, ತಿಯಾ ತುಜ್ಯಾ ವಾಂಗುಡ್ಚ್ಯಾ ವಿಶ್ವಾಸಾತ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಅನಿ ವಿಶ್ವಾಸ್ ನತ್ತ್ಯಾ ಲೊಕಾಂಚ್ಯಾ ಮದ್ದಿ ನಿಯತ್ತಿನ್ ರಾಬುಕ್ ಲಾಗ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:5
13 ತಿಳಿವುಗಳ ಹೋಲಿಕೆ  

ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.


ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.


ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?


ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.


ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು, ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ, ನಾನು ಬಹಳ ಸಂತೋಷಪಟ್ಟೆನು.


ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವೆನು. ಅವನು ಹರಟೆಕೊಚ್ಚುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ.


ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು