Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ - ಏನು ಸ್ವಾಮೀ ಎಂದು ಕೇಳಲು ದೂತನು ಅವನಿಗೆ - ನಿನ್ನ ಪ್ರಾರ್ಥನೆಗಳೂ ನಿನ್ನ ದಾನಧರ್ಮಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಏರಿ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಕೊರ್ನೆಲಾನ್ ದೆವಾಚ್ಯಾ ದುತಾಕ್ ಬಗುನ್ ಭಿಂವ್ನ್ ಸಾಯ್ಬಾ ತುಕಾ ಕಾಯ್ ಹೊವ್ಚೆ? ಮನುನ್ ಇಚಾರ್‍ಲ್ಯಾನ್, ತೆಕಾ “ದೆವಾನ್ ತುಜಿ ಮಾಗ್ನಿಯಾ ಆಯಿಕ್ಲ್ಯಾನ್, ತಿಯಾ ಗರಿಬಾಕ್ನಿ ದಾನ್ ಧರ್ಮ್ ದಿಲ್ಲೆ ಸಗ್ಳ್ಯೆ ತೆನಿ ಬಗ್ಲಾ, ದೆವಾನ್ ತುಕಾ ಮೆಚ್ಚುನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:4
24 ತಿಳಿವುಗಳ ಹೋಲಿಕೆ  

ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.


ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.


ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು.


ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.


ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.


ಆಕೆಯು ಆ ಮಾತಿಗೆ ತಬ್ಬಿಬ್ಬಾಗಿ, ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿದ್ದಳು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ” ಹೇಳುವರು.


ಆಗ ಅವರು ನನಗೆ, “ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.


ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.


ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.


ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮದ ಮಹತ್ವವನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಹೆಸರಿನಲ್ಲಿ ಈ ಆಲಯವು ಕಟ್ಟಲ್ಪಟಿದ್ದೆಯೆಂದು ತಿಳಿದುಕೊಳ್ಳುವರು.


ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ “ಸಮುವೇಲನೇ, ಸಮುವೇಲನೇ” ಅಂದನು. ಸಮುವೇಲನು, “ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದನು.


“ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು’? ಎಂದು ಕೇಳಲು ಕರ್ತನು ನನಗೆ; ‘ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’ ಎಂದು ಹೇಳಿದನು.


ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು?


ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.


ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.


ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ


ಪೇತ್ರ, ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು ಅವನಿಗೆ “ನಮ್ಮನ್ನು ನೋಡು” ಅಂದನು.


ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು