Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅಂತೆಯೇ ತಮ್ಮ ಸಹಾಯವನ್ನು ಬಾರ್ನಬ ಮತ್ತು ಸೌಲ ಇವರ ಮುಖಾಂತರ ಅಲ್ಲಿನ ಸಭಾಪ್ರಮುಖರಿಗೆ ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅವರು ಹಣವನ್ನು ಕೂಡಿಸಿ ಬಾರ್ನಬ ಮತ್ತು ಸೌಲರಿಗೆ ಕೊಟ್ಟರು. ಬಳಿಕ ಬಾರ್ನಬ ಮತ್ತು ಸೌಲರು ಅದನ್ನು ತಂದು ಜುದೇಯದಲ್ಲಿದ್ದ ಸಭಾಹಿರಿಯರಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇದಕ್ಕನುಗುಣವಾಗಿ ಬಾರ್ನಬ ಮತ್ತು ಸೌಲರ ಮುಖಾಂತರ ಹಿರಿಯರಿಗೆ ತಮ್ಮ ದೇಣಿಗೆಗಳನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತೆನಿ ಪೈಸೆ ಜಮ್ವುನ್ ಬರ್ನಾಬಾಸ್, ಅನಿ ಸಾವ್ಲಾಕ್ಡೆ ದಿಲ್ಯಾನಿ, ಮಾನಾ ಬಾರ್ನಾಬಾಸ್ ಅನಿ ಸಾವ್ಲಾನ್ ತೆ ಪೈಸೆ ಹಾನುನ್ ಜುದೆಯಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಮುಖಂಡಾಕ್ನಿ ಧಾಡುನ್ ದಿಲ್ಯಾನಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:30
21 ತಿಳಿವುಗಳ ಹೋಲಿಕೆ  

ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.


ಬಾರ್ನಬನು ಮತ್ತು ಸೌಲನು ಮಾಡಬೇಕಾದ ಧರ್ಮ ಕಾರ್ಯವನ್ನು ಮುಗಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರೆದುಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.


ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.


ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.


ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.


ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.


ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ;


ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,


ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;


ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ.


ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಯ ಹಿರಿಯರೆಲ್ಲರು ಸಹ ಬಂದರು.


ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;


ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.


ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.


ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು.


ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.


ಸಭೆಯ ಹಿರಿಯನಾದ ನಾನು, ಪೂರ್ಣಹೃದಯದಿಂದ ಪ್ರೀತಿಸುವ ಪ್ರಿಯ ಗಾಯನಿಗೆ ಬರೆಯುವುದೇನಂದರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು