Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಾರ್ನಬ ಮತ್ತು ಪೌಲರು ಈ ಮಾತುಗಳನ್ನು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯಲು ಆಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪ್ರೇಷಿತರು ಇಷ್ಟು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯುವುದು ಕಷ್ಟಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಈ ಮಾತುಗಳನ್ನು ಹೇಳಿದರೂ ಜನರನ್ನು ತಮಗೆ ಬಲಿಕೊಡದಂತೆ ತಡೆಯುವದು ಕಷ್ಟವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪೌಲ ಬಾರ್ನಬರು ಇಷ್ಟೆಲ್ಲಾ ಹೇಳಿದರೂ ಯಜ್ಞವರ್ಪಿಸಿ ಆರಾಧಿಸದಂತೆ ಜನರನ್ನು ತಡೆಯಲು ಬಹಳ ಪ್ರಯಾಸಪಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗೆ ಹೇಳಿದರೂ ಆ ಜನಸಮೂಹ ಅವರಿಗೆ ಬಲಿಯರ್ಪಿಸುವುದನ್ನು ತಡೆಯಲು ಕಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಪಾವ್ಲುನ್ ಅನಿ ಬಾರ್ನಾಬಾಸಾನ್ ಯೆವ್ಡೆ ಸಗ್ಳ್ಯೆ ಸಾಂಗ್ಲಾರ್ಬಿ ಬಲಿ ಭೆಟ್ವುನ್ ಆರಾದನ್ ಕರುಚೆ ಮನುನ್ ಯೆಲ್ಲ್ಯಾ ಲೊಕಾಕ್ನಿ ಅಡ್ವುಕ್ ಲೈ ತರಾಸ್ ಹೊಲೊ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:18
8 ತಿಳಿವುಗಳ ಹೋಲಿಕೆ  

ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು.


ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.


ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ.


ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ.


ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.


ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು