Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅಂತೆಯೇ ಪ್ರತಿನಿಧಿಗಳು ಅಲ್ಲಿಂದ ಅಪ್ಪಣೆಪಡೆದು ಅಂತಿಯೋಕ್ಯಕ್ಕೆ ಹೋದರು. ಅಲ್ಲಿ ಭಕ್ತಸಭೆಯನ್ನು ಒಟ್ಟುಗೂಡಿಸಿ ಅವರಿಗೆ ಆ ಪತ್ರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಮಂಡಲಿಯನ್ನು ಕೂಡಿಸಿ ಆ ಕಾಗದವನ್ನು ಅವರಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಪೌಲ ಬಾರ್ನಬರು ಮತ್ತು ಯೂದ ಸೀಲರು ಜೆರುಸಲೇಮಿನಿಂದ ಹೊರಟರು. ಅವರು ಅಂತಿಯೋಕ್ಯಕ್ಕೆ ಹೋಗಿ, ಅಲ್ಲಿ ವಿಶ್ವಾಸಿಗಳ ಸಭೆಸೇರಿಸಿ ಅವರಿಗೆ ಪತ್ರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವರು ಹೊರಟುಹೋಗಿ ಅಂತಿಯೋಕ್ಯವನ್ನು ತಲುಪಿದರು. ಅಲ್ಲಿ ದೇವಸಭೆಯನ್ನು ಕೂಡಿಸಿ ಆ ಪತ್ರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತಸೆ ಹೊವ್ನ್, ಪಾವ್ಲು, ಬಾರ್ನಾಬಾಸ್, ಜುದ್ ಅನಿ ಸಿಲಾಸ್ ಜೆರುಜಲೆಮಾತ್ನಾ ಜಾವ್ಕ್ ಲಾಗ್ಲೆ, ತೆನಿ ಅಂತಿಯೊಕಾಕ್ ಜಾವ್ನ್ ಥೈತ್ಲ್ಯಾ ದೆವಾಚ್ಯಾ ಲೊಕಾಂಚೊ ತಾಂಡೊ ಮಿಳ್ವುನ್ ತೆಂಕಾ ಹಿ ಚಿಟ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:30
9 ತಿಳಿವುಗಳ ಹೋಲಿಕೆ  

ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.


ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಒಟ್ಟುಗೂಡಿಸಿ, “ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುವುದು ಸರಿಯಲ್ಲವಲ್ಲಾ.


ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.


ನೀನು ಬಂದಿರುವುದನ್ನು ಅವರು ಹೇಗೂ ತಿಳಿದುಕೊಳ್ಳುವರು. ಹೀಗಿರುವಲ್ಲಿ ನಾವು ಏನು ಮಾಡಬೇಕು?


ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.


ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.


ಅ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.


ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,


ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು