Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಯಾಸೋನನು ಅವರಿಗೆ ಆಶ್ರಯಕೊಟ್ಟಿದ್ದಾನೆ. ಅವರು ‘ಯೇಸು’ ಎಂಬ ಇನ್ನೊಬ್ಬ ಅರಸನಿದ್ದಾನೆಂದು ಹೇಳುತ್ತಾ ಚಕ್ರವರ್ತಿಯ ಆಜ್ಞೆಗಳನ್ನು ಉಲ್ಲಂಘಿಸುತ್ತಿದ್ದಾರೆ,” ಎಂದು ಗುಲ್ಲೆಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಸೋನನು ಇವರನ್ನು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದಾನೆ. ಇವರೆಲ್ಲರೂ ಸೀಸರನ ಕಾನೂನುಗಳನ್ನು ಉಲ್ಲಂಘಿಸುತ್ತಾರೆ ಮತ್ತು ‘ಯೇಸು’ ಎಂಬ ಮತ್ತೊಬ್ಬ ರಾಜನಿರುವನೆಂದು ಹೇಳುತ್ತಾರೆ” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾಸೋನನು ಅವರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡಿದ್ದಾನೆ. ಅವರು ಯೇಸು ಎಂಬ ಬೇರೊಬ್ಬ ಅರಸನಿದ್ದಾನೆ ಎಂದು ಹೇಳುತ್ತಾ ಕೈಸರನ ವಿರುದ್ಧವಾಗಿ ನಡೆಯುತ್ತಾರೆ,” ಎಂದು ಗಟ್ಟಿಯಾಗಿ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹ್ಯಾ ಯೊಸೊನಾನ್ ತೆಂಕಾ ಅಪ್ಲ್ಯಾ ಘರಾತ್ ಥವ್ನ್ ಘೆಟ್ಲಾ , ಹೆನಿ ಸಗ್ಳ್ಯಾನಿ ಸಿಸರಾ ಮನ್ತಲ್ಯಾಚೆ ಖಾಯ್ದೆ ಆಯ್ಕಿನಾ ಹೊಲಾತ್, ಅನಿ ಜೆಜು ಮನ್ತಲೊ ಅನಿ ಎಕ್ ರಾಜಾ ಹಾಯ್ ಮನುನ್ ಸಾಂಗ್ತಾತ್, ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:7
12 ತಿಳಿವುಗಳ ಹೋಲಿಕೆ  

“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.


ಇವರು ಯೆಹೂದ್ಯರಾಗಿದ್ದು ರೋಮನ್ನರಾದ ನಾವು ಅವಲಂಬಿಸಿ ಆಚರಿಸಬಾರದ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ” ಅಂದರು.


ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.


ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ.


ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.


ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು.


ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.


ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.


ಪಟ್ಟಣದವರು ಮತ್ತು ಪಟ್ಟಣದ ಅಧಿಕಾರಿಗಳು ಈ ಮಾತುಗಳನ್ನು ಕೇಳಿ ಕಳವಳಪಟ್ಟು


ಅದೇ ರೀತಿಯಾಗಿ ವೇಶ್ಯೆಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು