Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಅವರು ಸಭಾಮಂದಿರದ ಅಧಿಕಾರಿ ಸೋಸ್ಥೆನನನ್ನು ಹಿಡಿದು ನ್ಯಾಯಸ್ಥಾನದ ಎದುರಿನಲ್ಲಿಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾಸರ್ ತೆನಿ ಸಗ್ಳೆ ಸೊಸ್ಥೆನ್ ಮನ್ತಲ್ಯಾ ಸಿನಾಗೊಚ್ಯಾ ಅದಿಕಾರಿಕ್ ಧರುನ್ ಘೆವ್ನ್ ಇಚಾರ್ನಿ ಕರ್ತಲ್ಯಾಚ್ಯಾ ಇದ್ರಾಕ್, ಮಾರ್‍ಲ್ಯಾನಿ, ಹೊಲ್ಯಾರ್ ಗಲ್ಲಿಯೊನ್ ಮನ್ತಲ್ಯಾನ್ ತೆ ಕಾಯ್ಬಿ ಲೆಕ್ಕಾತ್ ಧರುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:17
7 ತಿಳಿವುಗಳ ಹೋಲಿಕೆ  

ದೇವರ ಚಿತ್ತದಂತೆ ಯೇಸು ಕ್ರಿಸ್ತನಿಂದ ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟ ಪೌಲನೂ ಮತ್ತು ನಮ್ಮ ಸಹೋದರನಾದ ಸೊಸ್ಥೆನನೂ,


ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.


ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.


ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.


ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.


ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು,


ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು