Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಪೌಲನು ಜನರೊಳಗೆ ನುಗ್ಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇದನ್ನು ತಿಳಿದ ಪೌಲನು ಜನಸಮೂಹದ ಮುಂದೆಹೋಗಿ ನಿಲ್ಲಬೇಕೆಂದು ಇದ್ದನು. ಆದರೆ ಭಕ್ತಾದಿಗಳು ಅವನನ್ನು ಹೋಗಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಪೌಲನು ಜನರೊಳಗೆ ಹೋಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇದನ್ನು ತಿಳಿದ ಪೌಲನು ಒಳಗೆ ಹೋಗಿ ಜನರೊಂದಿಗೆ ಮಾತಾಡಬೇಕೆಂದಿದ್ದನು. ಆದರೆ ಯೇಸುವಿನ ಶಿಷ್ಯರು ಅವನನ್ನು ಹೋಗಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಪೌಲನು ಜನರೆದುರಿಗೆ ಬರಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಪಾವ್ಲುನ್ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ಜಾವ್ಚೆ ಮನುನ್ ಚಿಂತ್ಲ್ಯಾನ್, ಖರೆ ವಿಶ್ವಾಸಿ ಲೊಕಾನಿ ತೆಕಾ ಜಾವ್ಕ್ ಸೊಡುಕ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:30
7 ತಿಳಿವುಗಳ ಹೋಲಿಕೆ  

ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.


ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.


ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.


ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು