Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ ನಿನ್ನ ಶ್ರೀಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಜೀವಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗಮಾಡುವಿ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಹೇಗೆ ಜೀವಿಸಬೇಕೆಂಬುದನ್ನು ನೀನು ನನಗೆ ಉಪದೇಶಿಸಿದೆ. ನಿನ್ನ ಪ್ರಸನ್ನತೆಯು ನನ್ನಲ್ಲಿ ಮಹಾ ಆನಂದವನ್ನು ಉಂಟುಮಾಡುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಕಶೆ ಜಿವನ್ ಕರುಚೆ ಮನುನ್ ತಿಯಾ ಮಾಕಾ ದಾಕ್ವುನ್ ದಿಲೆ, ಅನಿ ತಿಯಾ ಮಾಜ್ಯಾ ಇದ್ರಾಕ್ ರ್‍ಹಾತಲೆ ಮಾಕಾ ಉಮ್ಮೆದಿನ್ ಭರಿ ಸಾರ್ಕೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:28
14 ತಿಳಿವುಗಳ ಹೋಲಿಕೆ  

ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.


ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು.


ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.


ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.


ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವುದಿಲ್ಲ, ಅವರಿಗೆ ಜೀವದ ಮಾರ್ಗವು ದೊರೆಯುವುದೇ ಇಲ್ಲ.


ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.


ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ.


“ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು