Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸಹೋದರರೇ, ಮೂಲ ಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತಾಡಬಹುದು ಏನಂದರೆ - ಅವನು ತೀರಿಹೋಗಿ ಹೂಣಲ್ಪಟ್ಟನು; ಅವನ ಸಮಾಧಿ ಈ ದಿನದವರೆಗೂ ನಮ್ಮಲ್ಲಿ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ನನ್ನ ಸಹೋದರರೇ, ನಮ್ಮ ಪಿತೃವಾದ ದಾವೀದನ ಬಗ್ಗೆ ನಾನು ನಿಮಗೆ ನಿಜವಾಗಿಯೂ ಹೇಳಬಲ್ಲೆನು. ಅವನು ಸತ್ತುಹೋದನು ಮತ್ತು ಅವನಿಗೆ ಸಮಾಧಿಯಾಯಿತು. ಅವನ ಸಮಾಧಿಯು ನಮ್ಮ ಮಧ್ಯದಲ್ಲಿ ಇಂದಿನವರೆಗೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಪ್ರಿಯರೇ, ಮೂಲಪಿತೃ ದಾವೀದನು ಮರಣಹೊಂದಿದನು; ಸಮಾಧಿಮಾಡಲಾಯಿತು. ಇಂದಿಗೂ ಅವನ ಸಮಾಧಿ ನಮ್ಮಲ್ಲಿದೆ ಎಂಬುದನ್ನು ನಾನು ನಿಮಗೆ ಧೈರ್ಯದಿಂದ ಹೇಳಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಮಾಜ್ಯಾ ಭಾವಾನು ಅನಿ ಭೆನಿಯಾನು, ಅಮ್ಚ್ಯಾ ವಾಡ್ವಡ್ಲಾ ದಾವಿದ್ ರಾಜಾಚ್ಯಾ ವಿಶಯಾತ್ ಮಿಯಾ ತುಮ್ಕಾ ಖರೆ ಸಾಂಗ್ತಾ, ತೊ ಮರುನ್ ಗೆಲೊ ತೆಕಾ ಮಾಟಿ ದಿವ್ನ್ ಹೊಲಿ, ತೆಚಿ ಸಮಾದಿ ಅಜುನ್ಬಿ ಆಮ್ಚ್ಯಾ ಮದ್ದಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:29
8 ತಿಳಿವುಗಳ ಹೋಲಿಕೆ  

“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.


ಈತನು ಎಷ್ಟು ಮಹಾನ್ ಆಗಿದ್ದನೆಂದು ಯೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಯುದ್ಧದಲ್ಲಿ ಗೆದ್ದು ತಂದ ಶ್ರೇಷ್ಠ ವಸ್ತುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ.


ಇವನ ನಂತರ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವರು ಬೇತ್ಚೂರಿನ ಒಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.


ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.


ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.


ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ.


ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು