Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಂದಮೇಲೆ ಅವರಿಗೆ ಹೀಗೆಂದನು : “ನಾನು ಏಷ್ಯಪ್ರಾಂತ್ಯದಲ್ಲಿ ಕಾಲಿಟ್ಟ ದಿನ ಮೊದಲ್ಗೊಂಡು ಇಂದಿನವರೆಗೆ ನಿಮ್ಮ ಮಧ್ಯೆ ಹೇಗೆ ಬಾಳಿದೆನೆಂದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ - ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲದಲ್ಲಿಯೂ ಹೇಗೆ ನಡಕೊಂಡೆನೆಂಬದನ್ನು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಹಿರಿಯರು ಬಂದಾಗ ಪೌಲನು ಅವರಿಗೆ, “ನಾನು ಏಷ್ಯಾ ಪ್ರಾಂತ್ಯಕ್ಕೆ ಬಂದ ಮೊದಲನೆಯ ದಿನದಿಂದಲೂ ನೀವು ನನ್ನ ಜೀವಿತದ ಬಗ್ಗೆ ತಿಳಿದಿದ್ದೀರಿ. ನಾನು ನಿಮ್ಮೊಂದಿಗೆ ಇದ್ದ ಕಾಲದಲ್ಲೆಲ್ಲಾ ನಾನು ಯಾವ ರೀತಿಯಲ್ಲಿ ಜೀವಿಸಿದೆನೆಂಬುದು ನಿಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ಬಂದ ಮೇಲೆ, ಪೌಲನು ಅವರಿಗೆ ಹೀಗೆಂದನು: “ನಾನು ಏಷ್ಯಾ ಪ್ರಾಂತಕ್ಕೆ ಬಂದ ಪ್ರಥಮ ದಿನದಿಂದ ನಿಮ್ಮೊಂದಿಗಿದ್ದು ಪೂರ್ತಿ ಸಮಯ ಹೇಗೆ ಕಳೆದನೆಂಬುದನ್ನು ನೀವು ಅರಿತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ಎಶ್ಯಾ ಸಿಮೆತ್ ಪಾಯ್ ಥವಲ್ಯಾ ಅದ್ದಿಚ್ಯಾ ದಿಸಾಕ್ನಾ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ಸಗ್ಳ್ಯಾ ಯೆಳಾರ್ಬಿ ಕಸೊ ರ್‍ಹಾಲೊ ಅನಿ ಕಸೊ ಎಳ್ ಕಳದ್ಲೊ ಮನ್ತಲೆ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:18
11 ತಿಳಿವುಗಳ ಹೋಲಿಕೆ  

ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.


ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು, ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ,


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.


ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು