Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ’? ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ನೆಲಕ್ಕುರುಳಿದೆ. ಆಗ ‘ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?’ ಎಂಬ ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆಪಡಿಸುತ್ತೀ? ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ನೆಲಕ್ಕೆ ಬಿದ್ದೆನು. ಆಗ ವಾಣಿಯೊಂದು ನನಗೆ, ‘ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆ ಪಡಿಸುತ್ತಿರುವೆ?’ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ನೆಲದ ಮೇಲೆ ಬಿದ್ದೆನು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?’ ಎಂದು ಒಂದು ಸ್ವರವು ನನಗೆ ಹೇಳುವುದನ್ನು ಕೇಳಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಮಿಯಾ ಜಿಮ್ನಿ ವರ್‍ತಿ ಪಡ್ಲೊ ತನ್ನಾ ಮಾಕಾ ಎಕ್ ಧನ್ ಆಯಿಕ್ಲೊ, ಸಾವ್ಲ್, ಸಾವ್ಲ್! ತಿಯಾ ಕಶ್ಯಾಕ್ ಮಾಕಾ ತರಾಸ್ ದಿತೈಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:7
15 ತಿಳಿವುಗಳ ಹೋಲಿಕೆ  

ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ.


ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?


ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ “ಸಮುವೇಲನೇ, ಸಮುವೇಲನೇ” ಅಂದನು. ಸಮುವೇಲನು, “ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದನು.


ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ “ಮೋಶೆಯೇ, ಮೋಶೆಯೇ” ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.


ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು.


ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.


“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು.


ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.


ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು.


ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು.


“ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಫಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು.


“‘ಅದಕ್ಕೆ ನಾನು; ಕರ್ತನೇ, ನೀನಾರು?’ ಎಂದು ಕೇಳಲು ಆತನು; ‘ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು’ ಎಂದು ನನಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು