Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; “ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ” ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಈ ವಿಷಯವನ್ನು ನೀನು ನನಗೆ ವರದಿಮಾಡಿರುವುದಾಗಿ ತಿಳಿಸಬೇಡ,” ಎಂದು ಸಹಸ್ರಾಧಿಪತಿ ಆ ಯುವಕನಿಗೆ ಆಜ್ಞೆಮಾಡಿ ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ - ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸೇನಾಧಿಪತಿಯು ಯೌವನಸ್ಥನಿಗೆ, “ಅವರ ಯೋಜನೆಯ ಬಗ್ಗೆ ನೀನು ನನಗೆ ಹೇಳಿರುವುದಾಗಿ ಯಾರಿಗೂ ತಿಳಿಸಬೇಡ” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಈ ವಿಷಯವನ್ನು ನನಗೆ ವರದಿ ಮಾಡಿದ್ದನ್ನು ಯಾರಿಗೂ ಹೇಳಬೇಡ,” ಎಂದು ಆ ಯುವಕನಿಗೆ ಎಚ್ಚರಿಕೆಯನ್ನು ನೀಡಿ ಅವನನ್ನು ಸಹಸ್ರಾಧಿಪತಿ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ತ್ಯಾ ಸೈನಿಕಾಂಚ್ಯಾ ಮುಖಂಡಾನ್, “ತಿಯಾ ಮಾಕಾ ಸಾಂಗಲ್ಲ್ಯಾ ಯೆವ್ಜನಿಚ್ಯಾ ವಿಶಯಾತ್ ಕೊನಾಕ್ಬಿ ಸಾಂಗುನಕ್ಕೊ” ಮನುನ್ ಸಾಂಗುನ್ ತ್ಯಾ ದಾಂಡ್ಗ್ಯಾ ಮಾನ್ಸಾಕ್ ಧಾಡುನ್ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:22
6 ತಿಳಿವುಗಳ ಹೋಲಿಕೆ  

ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.


ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.


ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;


ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.


ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತಕ್ಕಿಂತ ಹೆಚ್ಚು ಮಂದಿ ಯೆಹೊದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರುನೋಡುತ್ತಾ ಸಿದ್ಧವಾಗಿದ್ದಾರೆ” ಅಂದನು.


ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; “ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು