Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಶುದ್ಧಾಚಾರದ ವಿಧಿಯನ್ನು ಮುಗಿಸಿಕೊಂಡು, ನನ್ನೀ ಕಾರ್ಯದಲ್ಲಿ ನಿರತನಾಗಿದ್ದಾಗ ಇವರು ನನ್ನನ್ನು ಮಹಾದೇವಾಲಯದಲ್ಲಿ ಕಂಡರು. ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಯಾವ ಗಲಭೆಗೂ ಅವಕಾಶವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಶುದ್ಧಮಾಡಿಕೊಂಡವನಾಗಿ ಅವುಗಳನ್ನು ಒಪ್ಪಿಸುತ್ತಿರುವಲ್ಲಿ ನನ್ನನ್ನು ದೇವಾಲಯದಲ್ಲಿ ಕಂಡರು. ನನ್ನ ಬಳಿಯಲ್ಲಿ ಜನರ ಗುಂಪು ಇರಲಿಲ್ಲ, ಗದ್ದಲವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ಈ ಕಾರ್ಯದಲ್ಲಿ ನಿರತನಾಗಿದ್ದಾಗ ಕೆಲವು ಮಂದಿ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಕಂಡರು. ನಾನು ಶುದ್ಧಾಚಾರದ ವಿಧಿಯನ್ನು ಮುಗಿಸಿದ್ದೆನು. ನಾನು ಯಾವ ಗಲಭೆಯನ್ನೂ ಮಾಡಿರಲಿಲ್ಲ. ನನ್ನ ಸುತ್ತಲೂ ಯಾವ ಜನರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಇದನ್ನು ಮಾಡುತ್ತಾ ದೇವಾಲಯದಲ್ಲಿದ್ದಾಗ ನಾನು ಶುದ್ಧಾಚಾರ ಮಾಡುತ್ತಿರುವುದನ್ನು ಇವರು ಕಂಡರು. ನನ್ನೊಂದಿಗೆ ಜನರ ಗುಂಪು ಇರಲಿಲ್ಲ. ನಾನು ಗೊಂದಲವನ್ನೆಬ್ಬಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ಹೆ ಕಾಮಾ ಕರಿತ್ ರಾತಾನಾ ಥೊಡ್ಯಾ ಲೊಕಾನಿ ಮಾಕಾ ದೆವಾಚ್ಯಾ ಗುಡಿತ್ ಬಗ್ಲ್ಯಾನಿ, ಕಶೆ ನಿತಳ್ ರಾವ್ಚೆ ಮನುನ್ ಮಿಯಾ ಸಾಂಗಲೊ ಕಸ್ಲೊ ಧಾಂದಲ್ ಬಿ ಕರುಕ್ ನತ್ತೊ. ಮಾಜ್ಯಾ ಅಜುಭಾಜುಕ್ ಖಲಿಬಿ ಲೊಕಾ ನತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:18
7 ತಿಳಿವುಗಳ ಹೋಲಿಕೆ  

ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವುದಕ್ಕೆ ಪ್ರಯತ್ನಿಸಿದರು.


ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ.


ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,


ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.


ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು.


ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು