Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಚಂಡಮಾರುತ ನಮ್ಮನ್ನು ಒಂದೇಸಮನೆ ಹೊಯ್ದಾಡಿಸುತ್ತಿದ್ದುದರಿಂದ ಮಾರನೆಯ ದಿನ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಗಾಳಿಯು ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಸರಕನ್ನು ಬಿಸಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮರುದಿನ, ಬಿರುಗಾಳಿ ರಭಸವಾಗಿ ಬೀಸುತ್ತಿದ್ದುದರಿಂದ ಜನರು ಹಡಗಿನಲ್ಲಿದ್ದ ಕೆಲವು ಸಾಮಾನುಗಳನ್ನು ಎಸೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಚಂಡಮಾರುತದಿಂದ ನಾವು ಬಹಳ ಹೊಯ್ದಾಡಿದ್ದರಿಂದ ಮರುದಿನ ಅವರು ಸರಕುಗಳನ್ನು ನೌಕೆಯಿಂದ ಹೊರಗೆ ಎಸೆಯಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದುಸ್ರ್ಯಾಂದಿಸಿ ಮೊಟೊ ವಾರೊ ಲೈ ಮಾರುಕ್‍ಲಾಗ್ಲೊ, ತನ್ನಾ ಲೊಕಾನಿ ಢೊನಾತ್ಲೊ ಉಲ್ಲೊ ಸಾಮಾನ್ ಕಾಡುನ್ ಟಾಕ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:18
9 ತಿಳಿವುಗಳ ಹೋಲಿಕೆ  

ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು.


ಸಾಕಾದಷ್ಟು ತಿಂದ ಮೇಲೆ, ಮಿಕ್ಕ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ, ಹಡಗನ್ನು ಹಗುರ ಮಾಡಿದರು.


ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.


ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.


ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.


ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?


ಅವರು ದಿಕ್ಕುತೋರದವರಾಗಿ ಸುತ್ತುತ್ತಾ, ಕುಡುಕರಂತೆ ಹೊಯ್ದಾಡುತ್ತಿದ್ದರು.


ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು