Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವುದೇ ಹೊರತು, ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈಗಲಾದರೂ ಧೈರ್ಯದಿಂದಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಹಡಗು ನಾಶವಾಗುವುದೇ ಹೊರತು, ನಿಮ್ಮಲ್ಲಿ ಯಾರಿಗೂ ಪ್ರಾಣಹಾನಿ ಆಗಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವದೇ ಹೊರತು ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈಗಲಾದರೋ ನೀವು ಸಂತೋಷದಿಂದ ಇರಬೇಕೆಂದು ನಾನು ನಿಮಗೆ ಹೇಳುತ್ತಿದ್ದೇನೆ. ನಿಮ್ಮಲ್ಲಿ ಒಬ್ಬರೂ ಸಾಯುವುದಿಲ್ಲ! ಆದರೆ ಹಡಗು ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಈಗಲಾದರೂ ನೀವು ಧೈರ್ಯ ಕಳೆದುಕೊಳ್ಳಬೇಡಿರಿ ಎಂದು ನಿಮಗೆ ಸಲಹೆ ಕೊಡುತ್ತೇನೆ. ನಿಮ್ಮಲ್ಲಿ ಯಾರಿಗೂ ಪ್ರಾಣ ಹಾನಿಯಾಗುವುದಿಲ್ಲ. ನೌಕೆ ಮಾತ್ರವೇ ನಾಶವಾಗಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅತ್ತಾ ತರಿ ತುಮಿ ಉಮ್ಮೆದಿನ್ ರ್‍ಹಾವಾ ದೆವ್ ತುಮ್ಚ್ಯಾ ವಾಂಗ್ಡಾ ಹಾಯ್ ಮನುನ್ ಮಿಯಾ ತುಮ್ಕಾ ಸಾಂಗುಲ್ಲಾ ತುಮ್ಚ್ಯಾತ್ಲೊ ಎಕ್ಲೊಬಿ ಮರಿನಾತ್ ಖರೆ ಢೊನ್ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:22
14 ತಿಳಿವುಗಳ ಹೋಲಿಕೆ  

ಆಗ ಎಲ್ಲರೂ ಧೈರ್ಯ ತಂದುಕೊಂಡು, ತಾವೂ ಆಹಾರವನ್ನು ಸೇವಿಸಿದರು.


ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.


ಅದುದರಿಂದ, ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು” ಹೇಳಿ,


ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು.


ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು


ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ, ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರವನ್ನು ತಲುಪಿದರು.


ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.


ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು.


ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.


ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ಇಸ್ರಾಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು