Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದುದರಿಂದ ಗೆಳೆಯರೇ, ಧೈರ್ಯದಿಂದಿರಿ. ನನಗೆ ದೇವರಲ್ಲಿ ವಿಶ್ವಾಸವಿದೆ; ನನಗೆ ತಿಳಿಸಿದಂತೆಯೇ ಎಲ್ಲವೂ ನಡೆದೇ ತೀರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದದರಿಂದ ಜನರೇ ಧೈರ್ಯವಾಗಿರ್ರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ದೇವರನ್ನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ಜನರೇ, ಸಂತೋಷದಿಂದಿರಿ! ನಾನು ದೇವರಲ್ಲಿ ಭರವಸೆಯಿಟ್ಟಿದ್ದೇನೆ. ಆತನ ದೂತನು ಹೇಳಿದಂತೆ ಪ್ರತಿಯೊಂದೂ ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದ್ದರಿಂದ ಗೆಳೆಯರೇ, ಧೈರ್ಯಗೊಳ್ಳಿರಿ, ನನಗೆ ಹೇಳಿದಂತೆಯೇ ಸಂಭವಿಸುವುದೆಂದು ನಾನು ದೇವರನ್ನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆಹೊವ್ನ್, ಲೊಕಾನು ಧರ್ಯಾನ್ ರ್‍ಹಾವಾ! ಮಿಯಾ ದೆವಾಚೆರ್ ಬರೊಸೊ ಥವ್ಲಾ ತೆನಿ ಸಾಂಗಲೆ ಸಾರ್ಕೆಚ್ ಹರ್ ಎಕ್‍ಬಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:25
8 ತಿಳಿವುಗಳ ಹೋಲಿಕೆ  

ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.”


ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?


ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.


ಆಗ ಎಲ್ಲರೂ ಧೈರ್ಯ ತಂದುಕೊಂಡು, ತಾವೂ ಆಹಾರವನ್ನು ಸೇವಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು