Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದುದರಿಂದ, ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು” ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನಿಮ್ಮ ಪ್ರಾಣ ಉಳಿಸಿಕೊಳ್ಳಲು ಸ್ವಲ್ಪ ಆಹಾರವನ್ನಾದರೂ ತೆಗೆದುಕೊಳ್ಳಿ; ನಿಮ್ಮ ತಲೆಗೂದಲೊಂದೂ ಕೊಂಕಾಗದು,” ಎಂದು ಹೇಳಿ ಊಟಮಾಡುವಂತೆ ಪ್ರೋತ್ಸಾಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣ ರಕ್ಷಣೆಗೆ ಅವಶ್ಯ. ನಿಮ್ಮಲ್ಲಿ ಯಾರ ತಲೆಯಿಂದಾದರೂ ಒಂದು ಕೂದಲೂ ಉದುರಿಹೋಗುವದಿಲ್ಲವೆಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದ್ದರಿಂದ ಊಟಮಾಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕಾಗಿಯೇ. ನೀವು ಜೀವದಿಂದ ಉಳಿಯಬೇಕು. ಏಕೆಂದರೆ ನಿಮ್ಮ ತಲೆಕೂದಲು ಒಂದಾದರೂ ನಾಶವಾಗುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಅತ್ತಾ ಮಿಯಾ ತುಮ್ಚ್ಯಾಕ್ಡೆ ಮಾಗ್ತಾ ಉಲ್ಲೆ ತರಿಬಿ ಜೆವಾನ್ ಕರುಕ್ ಪಾಜೆ ತುಮಿ ಝಿತ್ತೆ ರಾವ್ಚೆ ಹೊಲ್ಯಾರ್ ಜೆವಾನ್ ಕರುಕ್ ಪಾಜೆ ತುಮ್ಚ್ಯಾತ್ಲ್ಯಾ ಎಕ್ಲ್ಯಾಚೆಬಿ ಟಕ್ಲ್ಯಾತ್ಲೆ ಎಕ್ ಕೆಸ್‍ಬಿ ಕಳ್ದುನ್ ಘೆಯ್ನ್ಯಾಶಿ ಮನುನ್ ಮಿಯಾ ತುಮ್ಕಾ ಸಾಂಗ್ತಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:34
10 ತಿಳಿವುಗಳ ಹೋಲಿಕೆ  

ನಿಮ್ಮ ತಲೆಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.


ಅವನು, “ಅದೋನೀಯನು ಯೋಗ್ಯತೆಯುಳ್ಳವನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ. ಆದರೆ ಅವನಲ್ಲಿ ಕೆಟ್ಟತನವು ಕಂಡುಬರುವುದಾದರೆ ಅವನು ಸಾಯುವನು” ಎಂದು ಹೇಳಿ ಆಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ಕರೆಯಿಸಿದನು.


ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ.


ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.


ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.


ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.


ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು.


ಜನರು ಅವನಿಗೆ, “ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು” ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು.


ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುತ್ತಾ; “ಇಂದಿಗೆ ನೀವು ಹದಿನಾಲ್ಕು ದಿನದಿಂದ ಕಾದುಕೊಂಡು ಆಹಾರವನ್ನು ತೆಗೆದುಕೊಳ್ಳದೆ, ಹಸಿದುಕೊಂಡು ಇದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು