Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆದರೆ ಪೌಲನನ್ನು ಕಾಪಾಡಬೇಕೆಂದಿದ್ದ ಶತಾಧಿಪತಿ ಹಾಗೆ ಮಾಡುವುದನ್ನು ತಡೆದನು. ಪ್ರತಿಯಾಗಿ ಈಜು ಬಲ್ಲವರು ಮೊದಲು ಹಡಗಿನಿಂದ ಧುಮುಕಿ ಈಜಿಕೊಂಡು ಹೋಗಬೇಕು ಎಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು - ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲಾಗಿ ತೀರಕ್ಕೆ ಹೋಗಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆದರೆ ಸೇನಾಧಿಕಾರಿಯಾದ ಜೂಲಿಯಸನು ಪೌಲನನ್ನು ಉಳಿಸಲಪೇಕ್ಷಿಸಿ ಕೈದಿಗಳನ್ನು ಕೊಲ್ಲಲು ಸೈನಿಕರಿಗೆ ಅಪ್ಪಣೆ ಕೊಡಲಿಲ್ಲ. ಈಜು ಬಲ್ಲವರೆಲ್ಲರು ನೀರಿಗೆ ಧುಮುಕಿ ಈಜಿಕೊಂಡು ದಡಕ್ಕೆ ಹೋಗಬೇಕೆಂದು ಜೂಲಿಯಸನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಬಯಸಿ, ಸೈನಿಕರು ಹಾಗೆ ಮಾಡದಂತೆ ನೋಡಿಕೊಂಡು, ಈಜಲು ಬಲ್ಲವರು ಮೊದಲು ಸಮುದ್ರದಲ್ಲಿ ಜಿಗಿದು ಭೂಮಿಯನ್ನು ತಲುಪಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಖರೆ ಸೈನಿಕಾಂಚೊ ಅಧಿಕಾರಿಕ್ ಪಾವ್ಲುಕ್ ಹುರ್ವ್ವುಚೆ ಹೊತ್ತೆ, ತಸೆ ಹೊವ್ನ್, ತೆನಿ ತೆಂಕಾ ಚೊರಾಂಚೊ ಜಿವ್ ಕಾಡುಕ್ ಸೊಡುಕ್ನಾ ಹೆಚ್ಯಾ ಬದ್ಲಾಕ್ ತೆನಿ ಪೆವುಕ್ ಯೆತಲೆ ಸಗ್ಳೆ ಹುಡುನ್ ಪೆವುನ್ಗೆತ್ ದಂಡೆಕ್ ಪಾವಾ ಮನುನ್ ಹುಕುಮ್ ದಿಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:43
8 ತಿಳಿವುಗಳ ಹೋಲಿಕೆ  

ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.


ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.


ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.


ಮತ್ತು ಕುದುರೆಗಳನ್ನು ಸಿದ್ಧಮಾಡಿ, ಪೌಲನನ್ನು ಹತ್ತಿಸಿ, ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟನು.


ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.


ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.


ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬುದಾಗಿ ಯೋಚಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು