Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅವರಲ್ಲಿ ಕೊರತೆಯಿದ್ದವರು ಒಬ್ಬರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವರಲ್ಲಿ ಕೊರತೆಪಡುವವನು ಒಬ್ಬನೂ ಇರಲಿಲ್ಲ, ಯಾಕಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅವರೆಲ್ಲರ ಅವಶ್ಯಕತೆಗಳನ್ನು ಪೂರೈಸಲಾಗುತ್ತಿತ್ತು. ಜಮೀನುಗಳನ್ನು ಮತ್ತು ಮನೆಗಳನ್ನು ಹೊಂದಿದ್ದ ಪ್ರತಿಯೊಬ್ಬರು ಅವುಗಳನ್ನು ಮಾರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅವರಲ್ಲಿ ಕೊರತೆಯಿದ್ದವರು ಇರಲಿಲ್ಲ. ಏಕೆಂದರೆ ಹೊಲಗದ್ದೆಯಿದ್ದವರೂ ಮನೆಗಳಿದ್ದವರೆಲ್ಲರೂ ಅವುಗಳನ್ನು ಮಾರಿ ಹಣವನ್ನು ತಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತೆಂಕಾ ಪಾಜೆ ಹೊಲ್ಲೆ ಸಗ್ಳೆ ಸೆತ್, ಘರ್ ಧಾರ್ ಹರ್ ಎಕ್ಲೊಬಿ ತೆ ಇಕುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:34
14 ತಿಳಿವುಗಳ ಹೋಲಿಕೆ  

ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.


“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.


ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.


ಮತ್ತು ಆತನು, “ನಿಮ್ಮನ್ನು ನಾನು ಹಣ, ಕೈಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.


ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು.


ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು.


ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.


ಹೀಗಿದ್ದರೆ ನೀವು ಹೊರಗಿನವರ ದೃಷ್ಟಿಯಲ್ಲಿ ಸಜ್ಜನರಾಗಿರುವುದೇ ಅಲ್ಲದೆ ನಿಮಗೆ ಯಾವುದಕ್ಕೂ ಕೊರತೆಯಿರುವುದಿಲ್ಲ.


ಸಮಾನತ್ವ ಇರಬೇಕೆಂಬುದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುತ್ತದೆ. ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವುದಕ್ಕೆ ಅನುಕೂಲವಾಗುವುದು. ಹೀಗೆ ಸಮಾನತ್ವವುಂಟಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು