Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, ‘ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಆಕ್ರಮಣ ಮಾಡುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಮ್ಮ ನ್ಯಾಯತೀರಿಸಲು ನಿನಗೆ ಅಧಿಕಾರವನ್ನು ಕೊಟ್ಟವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು - ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮತ್ತೊಬ್ಬನಿಗೆ ಅನ್ಯಾಯ ಮಾಡುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ಯಾರಾದರೂ ಹೇಳಿದರೇ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಆದರೆ ಹೊಡೆಯುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತ್ಯಾತುರ್ಲ್ಯಾ ಎಕ್ಲ್ಯಾನ್ ತೆಕಾ ಅಮ್ಕಾ ಅನ್ನ್ಯಾಯ್ ಕರ್‍ತಲೊ, ನಾಹೊಲ್ಯಾರ್ ಮುಖಂಡ್ ಅನಿ ನ್ಯಾಯ್ ಕರ್ತಲೊ ಕರುನ್ ತುಕಾ ಕೊನಿ ತರಿಬಿ ಥವ್ಲಾತ್ ಕಾಯ್? ನಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:27
15 ತಿಳಿವುಗಳ ಹೋಲಿಕೆ  

“ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.


ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ,


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


“ಆದರೆ ನಮ್ಮ ಪೂರ್ವಿಕರು ಅವನ ಮಾತುಗಳನ್ನು ಕೇಳುವುದಕ್ಕೆ ಮನಸ್ಸಿಲ್ಲದೆ ಅವನನ್ನು ತಳ್ಳಿಬಿಟ್ಟು, ಪುನಃ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.


ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.


ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,


ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.


ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.


ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು