ಅಪೊಸ್ತಲರ ಕೃತ್ಯಗಳು 7:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮತ್ತು ‘ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು’ ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರಿಂದ ಗುಲಾಮಗಿರಿಯನ್ನು ಪಡೆಯುವ ಜನಾಂಗಕ್ಕೆ ನಾನು ದಂಡನೆ ವಿಧಿಸುವೆನು. ಅನಂತರ ಅವರು ಅಲ್ಲಿಂದ ಹೊರಬಂದು ನನ್ನನ್ನು ಈ ಸ್ಥಳದಲ್ಲೇ ಆರಾಧಿಸುವರು,’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮತ್ತು ನಿನ್ನ ಸಂತಾನದವರು ದಾಸರಾಗಿ ಸೇವಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಅವರನ್ನು ಗಲಾಮರನ್ನಾಗಿ ಮಾಡಿಕೊಂಡ ಜನಾಂಗವನ್ನು ನಾನು ದಂಡಿಸುವೆನು’ ಎಂದು ಹೇಳಿದನು. ಇದಲ್ಲದೆ ದೇವರು ಅವನಿಗೆ, ‘ಆ ಬಳಿಕ ನಿನ್ನ ಜನರು ಆ ದೇಶದಿಂದ ಹೊರಗೆ ಬಂದು ನನ್ನನ್ನು ಈ ಸ್ಥಳದಲ್ಲಿ ಆರಾಧಿಸುವರು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ಅನಂತರ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು,’ ಎಂದು ದೇವರು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಖರೆ ತೆಂಕಾ ಗುಲಾಮ್ ಕರುನ್ ಘೆಟಲ್ಯಾಕ್ನಿ ಮಿಯಾಚ್ ಝಡ್ತಿ ಕರ್ತಾ ,ಅನಿ ತುಜ್ಯಾ ಪಿಳ್ಗಿಚಿ ಲೊಕಾ ತ್ಯಾ ದೆಶ್ಯಾತ್ನಾ ಭಾಯ್ರ್ ಪಡುನ್ ಯೆವ್ನ್ ಮಾಕಾ ಹ್ಯಾ ಜಾಗ್ಯಾರ್ ಆರಾದನ್ ಕರ್ತಾತ್, ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |