Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಪಟ್ಟಣದಲ್ಲಿ ಆಗ ಸಿಮೋನನೆಂಬ ಒಬ್ಬ ಮಂತ್ರವಾದಿ ಇದ್ದನು. ಅವನು ಸಮಾರಿಯದ ಜನತೆಯನ್ನು ತನ್ನ ಮಾಯಮಂತ್ರಗಳಿಂದ ಮಂಕುಗೊಳಿಸಿದ್ದನು. ತಾನೊಬ್ಬ ಮಹಾಪುರುಷನೆಂದು ಕೊಚ್ಚಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಆ ಪಟ್ಟಣದಲ್ಲಿ ಸಿಮೋನ ಎಂಬ ಒಬ್ಬನಿದ್ದನು. ಫಿಲಿಪ್ಪನು ಅಲ್ಲಿಗೆ ಬರುವುದಕ್ಕಿಂತ ಮೊದಲಿನಿಂದಲೂ ಸಿಮೋನನು ಮಂತ್ರತಂತ್ರಗಳನ್ನು ಮಾಡುತ್ತಿದ್ದನು. ಅವನು ತನ್ನ ತಂತ್ರಗಳಿಂದ ಸಮಾರ್ಯದ ಜನರೆಲ್ಲರನ್ನು ವಿಸ್ಮಯಗೊಳಿಸಿದ್ದನು. ಸಿಮೋನನು ತನ್ನನ್ನು ಮಹಾವ್ಯಕ್ತಿಯೆಂದು ಹೇಳಿಕೊಂಡು ಜಂಭಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ಪಟ್ಟಣದಲ್ಲಿ ಕೆಲ ಸಮಯದಿಂದ ಸೀಮೋನ ಎಂಬ ಹೆಸರಿನ ಒಬ್ಬನು ಮಂತ್ರ ವಿದ್ಯೆ ಉಪಯೋಗಿಸಿ ಸಮಾರ್ಯದ ಜನರನ್ನು ಆಶ್ಚರ್ಯಗೊಳಿಸಿದ್ದನು. ತಾನೊಬ್ಬ ಮಹಾವ್ಯಕ್ತಿ ಎಂದು ಕೊಚ್ಚಿಕೊಳ್ಳುತ್ತಿದ್ದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ತ್ಯಾ ಶಾರಾತ್ ಸಿಮಾವ್ ಮನ್ತಲೊ ಎಕ್ಲೊ ಹೊತ್ತೊ, ತೊ ಅಪ್ಲ್ಯಾ ಮೊಡಿ ಮಂತ್ರಾನಿ ಥೈತ್ಲ್ಯಾ ಲೊಕಾಕ್ನಿ ಕಂಗಾಲ್ ಕರುನ್ ಥವಲ್ಲ್ಯಾನ್, ತೊ ಅಪ್ನಾಕುಚ್ ಅಪ್ನಿ ಮೊಟೊ ಮಾನುಸ್ ಮನುನ್ ಘೆವ್ನ್ ಬಡಾಯ್ ಕರಿತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:9
20 ತಿಳಿವುಗಳ ಹೋಲಿಕೆ  

ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.


ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.


ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.


“‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು.


ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು.


ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.


ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.


ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.


ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.


ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,


ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.


ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.


ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು