Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತದನಂತರ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರ ಸೇನಾನಾಯಕ ಅಮ್ಮೀಹೂದನ ಮಗ ಎಲೀಷಾಮನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನು ಅಮ್ಮೀಹೂದನ ಮಗನಾದ ಎಲೀಷಾಮನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಳಿಕ ಎಫ್ರಾಯೀಮ್ ಪಾಳೆಯದಿಂದ ಮೂರು ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಹೂದನ ಮಗನಾದ ಎಲೀಷಾಮನು ಎಫ್ರಾಯೀಮ್ ಕುಲದ ಸೇನಾಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಎಫ್ರಾಯೀಮನ ಪಾಳೆಯದ ಧ್ವಜವು ಅವನ ಸೈನ್ಯಗಳ ಪ್ರಕಾರ ಹೊರಟಿತು. ಅವರ ಸೈನ್ಯದ ಮೇಲೆ ಅಮ್ಮೀಹೂದನ ಮಗ ಎಲೀಷಾಮನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:22
7 ತಿಳಿವುಗಳ ಹೋಲಿಕೆ  

ಯೋಸೇಫನ ವಂಶದವರಲ್ಲಿ: ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ, ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್,


ಏಳನೆಯ ದಿನದಲ್ಲಿ ಎಫ್ರಾಯೀಮ್ ಕುಲಾಧಿಪತಿಯೂ, ಅಮ್ಮೀಹೂದನ ಮಗನೂ ಆದ ಎಲೀಷಾಮನು ಕಾಣಿಕೆಯನ್ನು ಸಮರ್ಪಿಸಿದನು.


ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು.


ಮನಸ್ಸೆ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಪೆದಾಚೂರನ ಮಗನಾದ ಗಮ್ಲೀಯೇಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು