ಅರಣ್ಯಕಾಂಡ 16:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಹೇಗೆಂದರೆ, ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಇಲ್ಲವೆ ಎಲ್ಲರಿಗೂ ಸಂಭವಿಸುವ ಗತಿ ಇವರಿಗುಂಟಾದರೆ ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅದು ಹೇಗೆಂದರೆ - ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಅಥವಾ ಎಲ್ಲರಿಗೂ ಸಂಭವಿಸುವ ಗತಿ ಇವರಿಗೆ ಒದಗಿದರೆ ಸರ್ವೇಶ್ವರ ನನ್ನನ್ನು ಕಳಿಸಲಿಲ್ಲವೆಂದು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ ಇಲ್ಲವೆ ಎಲ್ಲರಿಗೂ ಸಂಭವಿಸುವ ಗತಿ ಇವರಿಗುಂಟಾದರೆ ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಇಲ್ಲಿರುವ ಜನರು ಸಾಯುವರು. ಆದರೆ ಇವರ ಅಂತ್ಯವು ಎಲ್ಲರಿಗೂ ಸಂಭವಿಸುವ ಅಂತ್ಯವಾಗಿದ್ದರೆ, ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ, ಇಲ್ಲವೆ ಎಲ್ಲಾ ಮನುಷ್ಯರ ಶಿಕ್ಷೆ ಇವರಿಗೂ ಪ್ರಾಪ್ತವಾದರೆ ಯೆಹೋವ ದೇವರು ನನ್ನನ್ನು ಕಳುಹಿಸಲಿಲ್ಲ. ಅಧ್ಯಾಯವನ್ನು ನೋಡಿ |