ಅರಣ್ಯಕಾಂಡ 16:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 “ಯಾಜಕನಾದ ಆರೋನನ ಮಗನಾದ ಎಲ್ಲಾಜಾರನಿಗೆ, ಧೂಪಾರತಿಗಳು ಪರಿಶುದ್ಧವಾಗಿರುವುದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಆ ಧೂಪಾರತಿಗಳನ್ನು ತೆಗೆಯಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರ ಚೆಲ್ಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 “ಸುಟ್ಟುಹೋದವರ ನಡುವೆಯಿಂದ ಆ ಧೂಪಾರತಿಗಳನ್ನು ಎತ್ತಬೇಕೆಂದು ಮಹಾಯಾಜಕ ಆರೋನನ ಮಗ ಎಲ್ಲಾಜಾರನಿಗೆ ಆಜ್ಞಾಪಿಸು; ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 “ಯಾಜಕ ಆರೋನನ ಮಗನಾದ ಎಲ್ಲಾಜಾರನು ಸುಟ್ಟುಹೋದವರ ನಡುವೆಯಿಂದ ಧೂಪಾರತಿಗಳನ್ನು ಎತ್ತಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು. ಯಾಕೆಂದರೆ ಆ ಧೂಪಾರತಿಗಳು ಪವಿತ್ರವಾದವುಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 “ಯಾಜಕನಾದ ಆರೋನನ ಮಗ ಎಲಿಯಾಜರನಿಗೆ, ಧೂಪದ ಪಾತ್ರೆಗಳು ಪರಿಶುದ್ಧವಾಗಿರುವುದರಿಂದ ಸುಟ್ಟುಹೋದವರ ಮಧ್ಯದಿಂದ ಅವನು ಅವುಗಳನ್ನು ಎತ್ತಬೇಕು. ಆ ಬೆಂಕಿಯನ್ನು ದೂರ ಚೆಲ್ಲು. ಅಧ್ಯಾಯವನ್ನು ನೋಡಿ |