Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “‘ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಮರಣಶಿಕ್ಷೆಗೆ ಪಾತ್ರನಾದ ಕೊಲೆಗಡುಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆ ಆಗಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವದಕ್ಕೆ ಈಡನ್ನು ತೆಗೆದುಕೊಳ್ಳಕೂಡದು; ಅವನಿಗೆ ಮರಣಶಿಕ್ಷೆಯೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಮರಣಶಿಕ್ಷೆಗೆ ಒಳಗಾಗಿರುವ ಕೊಲೆಪಾತಕನನ್ನು ಉಳಿಸಲು ನೀವು ಯಾವ ಈಡನ್ನೂ ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ ‘ಸಾಯತಕ್ಕ ಕೊಲೆಪಾತಕನ ಪ್ರಾಣಕ್ಕೋಸ್ಕರ ಈಡನ್ನು ತೆಗೆದುಕೊಳ್ಳಬೇಡಿರಿ. ಏಕೆಂದರೆ ಅವನು ನಿಜವಾಗಿಯೂ ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:31
13 ತಿಳಿವುಗಳ ಹೋಲಿಕೆ  

ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.


ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.


“‘ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.


ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.


ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.


ನೀವು ಆಶ್ರಯಪಟ್ಟಣಕ್ಕೆ ಓಡಿಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.


“ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ಅದಕ್ಕೆ ಅವರು, “ಸೌಲನ ಸಂತಾನದವರಿಗೂ ನಮಗೂ ಇರುವ ವ್ಯಾಜ್ಯವು ಬೆಳ್ಳಿ ಬಂಗಾರದಿಂದ ಮುಗಿಯಲಾರದು. ಇಸ್ರಾಯೇಲ್ಯರನ್ನು ಕೊಲ್ಲುವ ಅಧಿಕಾರವು ನಮಗಿಲ್ಲ” ಎಂದು ಉತ್ತರ ಕೊಟ್ಟರು. ಆಗ ಅರಸನು ಅವರಿಗೆ, “ಏನು ಮಾಡಬೇಕು ಹೇಳಿರಿ ಮಾಡುತ್ತೇನೆ” ಅಂದನು.


ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು