ಅರಣ್ಯಕಾಂಡ 7:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿಯೂ, ಪೆದಾಚೂರನ ಮಗನೂ ಆದ ಗಮ್ಲೀಯೇಲನು ಕಾಣಿಕೆಯನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಎಂಟನೆಯ ದಿನ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗ ಗಮ್ಲೀಯೇಲನು ತಂದ ಕಾಣಿಕೆಗಳು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗನಾದ ಗಮ್ಲೀಯೇಲನು ಕಾಣಿಕೆಯನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಎಂಟನೆಯ ದಿನದಲ್ಲಿ ಮನಸ್ಸೆ ಗೋತ್ರದ ಪ್ರಧಾನನಾದ ಪೆದಾಚೂರನ ಮಗ ಗಮಲಿಯೇಲನು ಅರ್ಪಿಸಿದನು. ಅಧ್ಯಾಯವನ್ನು ನೋಡಿ |