Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮೂರನೇ ನದಿಯ ಹೆಸರು ಟೈಗ್ರಿಸ್. ಇದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತದೆ. ನಾಲ್ಕನೆಯದು ಯೂಫ್ರೆಟಿಸ್ ನದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರ್ ದೇಶದ ಮುಂದೆ ಹರಿಯುವದು. ನಾಲ್ಕನೆಯದು ಯೂಫ್ರೇಟೀಸ್ ನದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮೂರನೆ ನದಿಯ ಹೆಸರು ಟೈಗ್ರಿಸ್. ದಕ್ಷಿಣ ಅಸ್ಸೀರಿಯ ದೇಶದಲ್ಲಿ ಹರಿಯುತ್ತಿದ್ದ ನದಿ ಇದೇ. ನಾಲ್ಕನೆ ನದಿಯ ಹೆಸರು ಯೂಫ್ರೇಟೀಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮೂರನೆಯ ನದಿಯ ಹೆಸರು ಟೈಗ್ರಿಸ್; ಅದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತಿತ್ತು. ನಾಲ್ಕನೆಯ ನದಿಯು ಯೂಫ್ರೇಟೀಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:14
11 ತಿಳಿವುಗಳ ಹೋಲಿಕೆ  

ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲೆಂಬ


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.


ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, “ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.


ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳು ನಿಮ್ಮದಾಗುವವು. ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದ ವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವುದು.


ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.


ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತ ದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ ಎದುರಾಗಿ ವಾಸಿಸಿದರು.


ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು.


ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ,


ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.


ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.


ಬಾಬಿಲೋನಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು ಮತ್ತು ಎಲ್ಲಾ ಅಶ್ಶೂರ್ಯರೆಲ್ಲರೊಂದಿಗೂ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ, ಸೈನ್ಯಾಧಿಪತಿಗಳೂ, ಅಧಿಕಾರಸ್ಥರೂ, ಯುದ್ಧವೀರರು, ಖ್ಯಾತಿ ಹೊಂದಿದವರೂ, ಎಲ್ಲರೂ ಕುದರೆಗಳ ಮೇಲೆ ಬೀಳುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು