Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನ ಜಮೀನಿನ ಅಂಚಿನಲ್ಲಿರುವ ಮಕ್ಪೇಲದ ಗವಿಯನ್ನು ನನಗೆ ಕೊಡಿಸಬೇಕೆಂದು ವಿನಂತಿಸುತ್ತೇನೆ. ಅವನು ಆ ಸಮಾಧಿಯ ಸ್ಥಳವನ್ನು ನನ್ನ ಸ್ವಂತಕ್ಕೆ ನಿಮ್ಮ ಎದುರಿಗೇ ಬಿಟ್ಟುಕೊಟ್ಟರೆ ಪೂರ್ಣಕ್ರಯವನ್ನು ಕೊಟ್ಟುಬಿಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನ ಭೂವಿುಯ ಅಂಚಿನಲ್ಲಿರುವ ಮಕ್ಪೇಲದ ಗವಿಯನ್ನು ನನಗೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ಅವನು ಸಮಾಧಿಯ ಸ್ಥಳವನ್ನು ನನ್ನ ಸ್ವಂತಕ್ಕಾಗಿ ನಿಮ್ಮೆದುರಿನಲ್ಲಿ ಕೊಟ್ಟರೆ ಪೂರ್ಣಕ್ರಯವನ್ನು ಕೊಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮಕ್ಪೇಲದ ಗವಿಯನ್ನು ಕೊಂಡುಕೊಳ್ಳಲು ನನಗೆ ಇಷ್ಟವಿದೆ. ಅದು ಎಫ್ರೋನನದು. ಅದು ಅವನ ಜಮೀನಿನ ಅಂಚಿನಲ್ಲಿದೆ. ಅದಕ್ಕಾಗುವ ಬೆಲೆಯನ್ನು ನಾನು ಪೂರ್ತಿ ಕೊಡುತ್ತೇನೆ. ನಾನು ಅದನ್ನು ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿರುವೆ ಎಂಬುದಕ್ಕೆ ನೀವೆಲ್ಲರೂ ಸಾಕ್ಷಿಗಳಾಗಿರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲಾ ಗವಿಯನ್ನು ನನಗೆ ಕೊಡಲಿ. ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:9
10 ತಿಳಿವುಗಳ ಹೋಲಿಕೆ  

ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.


ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.


“ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.


ಅವನು ಅವರ ಸಂಗಡ ಪುನಃ ಮಾತನಾಡಿ, “ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ,


ಎಫ್ರೋನನು ಅಲ್ಲಿ ಹಿತ್ತಿಯರ ನಡುವೆ ಕುಳಿತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ,


ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.


ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.


ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.


ದಾವೀದನು ಅವನಿಗೆ, “ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು” ಎಂದು ಹೇಳಿದನು.


ಅರಸನಾದ ದಾವೀದನು ಒರ್ನಾನನಿಗೆ “ಹಾಗಲ್ಲ ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ ನಿನಗೆ ಸೇರಿದ್ದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು