ಆದಿಕಾಂಡ 38:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೆ ಯೆಹೂದನ ಈ ಹಿರಿಯ ಮಗ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟವನಾಗಿದ್ದನು. ಆದ್ದರಿಂದ ಸರ್ವೇಶ್ವರ ಅವನನ್ನು ಸಾವಿಗೀಡುಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ಯೆಹೂದನ ಚೊಚ್ಚಲಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾದ್ದರಿಂದ ಯೆಹೋವನು ಅವನನ್ನು ಸಾಯಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಏರನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಯೆಹೋವನು ಅವನನ್ನು ಸಾಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಯೆಹೂದನ ಜೇಷ್ಠಪುತ್ರ ಏರನು ಯೆಹೋವ ದೇವರ ದೃಷ್ಟಿಯಲ್ಲಿ ದುಷ್ಟನಾಗಿದ್ದುದರಿಂದ, ಯೆಹೋವ ದೇವರು ಅವನನ್ನು ಸಾವಿಗೀಡುಮಾಡಿದರು. ಅಧ್ಯಾಯವನ್ನು ನೋಡಿ |