Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಕಾಯಿನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಕಾಯಿನನು, “ಸರ್ವೇಶ್ವರಾ, ಈ ಶಿಕ್ಷೆ ನನ್ನಿಂದ ಸಹಿಸಲಾಗದಷ್ಟು ಕಠಿಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕಾಯಿನನು ಯೆಹೋವನಿಗೆ - ನನ್ನ ಅಪರಾಧಫಲ ತಾಳಕೂಡದಷ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದಕ್ಕೆ ಕಾಯಿನನು ಯೆಹೋವನಿಗೆ, “ಈ ಶಿಕ್ಷೆಯನ್ನು ನಾನು ಸಹಿಸಲಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಕಾಯಿನನು ಯೆಹೋವ ದೇವರಿಗೆ, “ನನ್ನ ಶಿಕ್ಷೆಯು ತಾಳಲಾರದಷ್ಟು ದೊಡ್ಡದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:13
7 ತಿಳಿವುಗಳ ಹೋಲಿಕೆ  

ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.


ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.


ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.


ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.


ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.


ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


ಈಗ ನಿನ್ನ ದುರ್ನಡತೆಯ ಮತ್ತು ದುರಾಚಾರಗಳ ಫಲವನ್ನು ನೀನು ಅನುಭವಿಸಬೇಕಾಗಿ ಬಂತು” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು