Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಯೋಸೇಫನು, “ಆ ಕನಸಿನ ಅರ್ಥವೇನೆಂದರೆ, ಆ ಮೂರು ದ್ರಾಕ್ಷಾಲತೆಯ ಕೊಂಬೆಗಳೇ ಮೂರು ದಿನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಜೋಸೆಫನು, “ಆ ಕನಸಿನ ಅರ್ಥ ಇದು: ಆ ಮೂರು ಕೊಂಬೆಗಳು ಮೂರು ದಿನಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ಯೋಸೇಫನು - ಆ ಕನಸಿನ ಅರ್ಥವೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕೆ ಯೋಸೇಫನು, “ನಾನು ಕನಸಿನ ಅರ್ಥವನ್ನು ನಿನಗೆ ತಿಳಿಸುವೆನು. ಆ ಮೂರು ಕವಲುಗಳು ಎಂದರೆ ಮೂರು ದಿನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದಕ್ಕೆ ಯೋಸೇಫನು, “ಅದರ ಅರ್ಥ ಏನೆಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:12
13 ತಿಳಿವುಗಳ ಹೋಲಿಕೆ  

ಆಗ ಅವನ ಜೊತೆಗಾರನು, “ಇದು ಇಸ್ರಾಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಅಂದನು.


ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು. ಅವನು ಮೈಗಾವಲಿನವರ ಅಧಿಪತಿಯ ಸೇವಕನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ತಿಳಿಸಿದನು. ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.


ಅದಕ್ಕೆ ಯೋಸೇಫನು, “ನಿನ್ನ ಕನಸಿನ ಅರ್ಥವೇನೆಂದರೆ, ಆ ಮೂರು ಪುಟ್ಟಿಗಳೇ ಮೂರು ದಿನಗಳು.


ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.


ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.


ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು.


ಫರೋಹನ ಪಾನಪಾತ್ರೆಯು ನನ್ನ ಕೈಯಲ್ಲಿದ್ದದರಿಂದ ನಾನು ಆ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದು ಪಾತ್ರೆಯಲ್ಲಿ ಹಿಂಡಿ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆನು” ಎಂದು ಹೇಳಿದನು.


ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.


ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.”


ದೇವರು ತಾನು ಮಾಡಬೇಕೆಂದಿರುವುದನ್ನು ಫರೋಹನಿಗೆ ತಿಳಿಸಿದ್ದಾನೆ ಎಂಬುದಾಗಿ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು