Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎರಡು ವರ್ಷಗಳಾದ ಮೇಲೆ ಫರೋಹನಿಗೆ ಒಂದು ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎರಡು ವರುಷಗಳಾದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸು ಏನಂದರೆ - ಅವನು ನೈಲ್‍ನದೀತೀರದಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎರಡು ವರ್ಷಗಳ ನಂತರ ಫರೋಹನಿಗೆ ಒಂದು ಕನಸಾಯಿತು. ಫರೋಹನು ಕನಸಿನಲ್ಲಿ ನೈಲ್ ನದಿಯ ತೀರದಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎರಡು ಪೂರ್ಣ ವರ್ಷಗಳು ಕಳೆದ ಮೇಲೆ ಫರೋಹನು ಒಂದು ಕನಸನ್ನು ಕಂಡನು. ಆ ಕನಸಿನಲ್ಲಿ ಅವನು ನೈಲ್ ನದಿಯ ಬಳಿಯಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:1
21 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.


ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಐಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.


“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.


ಮಹಾನದಿಯ ನೀರು ಬತ್ತಿಹೋಗುವುದು. ನದಿಗಳ ತೀರಗಳು ಇಂಗಿ ಒಣಗುವುದು.


ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆಬರಲಿಲ್ಲ; ಆದುದರಿಂದ ಅವನು ಪೂರ್ವ ಘಟನೆಗಳ ಗ್ರಂಥವನ್ನು ತರಲು ಸೇವಕರಿಗೆ ಅಪ್ಪಣೆಮಾಡಿ ಅದನ್ನು ಪಾರಾಯಣಮಾಡಿಸುತ್ತಿದ್ದನು.


ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ವ್ಯವಸಾಯ ಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರು ಕಟ್ಟುತ್ತಿದ್ದಿರಿ.


ಆ ಎರಡು ಸೂಚಕಕಾರ್ಯಗಳನ್ನೂ, ಅವರು ನಂಬದೆಯೂ, ನಿನ್ನ ಮಾತನ್ನು ಕೇಳದೆಯೂ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದುಕೊಂಡು ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ಒಣಗಿದ ನೆಲದಲ್ಲಿ ಸುರಿದ ನೀರು ರಕ್ತವಾಗುವುದು” ಎಂದು ಹೇಳಿದನು.


ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.


ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.


ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.


ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು ಲಾಬಾನನು ಅವನಿಗೆ, “ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದಿ” ಎಂದು ಹೇಳಿದನು.


ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.


ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.


ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.


ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನೈಲ್ ನದಿಯೊಳಗಿಂದ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು