Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:55 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಕ್ರಮೇಣ ಈಜಿಪ್ಟಿಗೂ ಬರ ಬಂದಾಗ ಪ್ರಜೆಗಳು ಆಹಾರಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಆಗ ಅವನು ಅವರಿಗೆ, “ಹೋಗಿ, ಜೋಸೆಫನ ಬಳಿಗೆ, ಅವನು ಹೇಳಿದಂತೆ ಮಾಡಿ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಐಗುಪ್ತದೇಶಕ್ಕೆಲ್ಲಾ ಬರಬಂದಾಗ ಪ್ರಜೆಗಳು ಆಹಾರಬೇಕೆಂದು ಫರೋಹನಿಗೆ ಮೊರೆಯಿಟ್ಟುಕೊಂಡರು. ಅವನು ಅವರಿಗೆ - ಯೋಸೇಫನ ಬಳಿಗೆ ಹೋಗಿರಿ, ಅವನ ಮಾತಿನ ಮೇರೆಗೆ ಮಾಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಬರಗಾಲವು ಪ್ರಾರಂಭವಾದಾಗ ಜನರು ಆಹಾರಕ್ಕಾಗಿ ಫರೋಹನನ್ನು ಬೇಡಿಕೊಂಡರು. ಫರೋಹನು ಈಜಿಪ್ಟಿನ ಜನರಿಗೆ, “ಯೋಸೇಫನನ್ನು ಕೇಳಿರಿ; ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಈಜಿಪ್ಟ್‌ದವರೆಲ್ಲಾ ಹಸಿದು, ಜನರು ಆಹಾರಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ, ಫರೋಹನು ಎಲ್ಲಾ ಈಜಿಪ್ಟಿನವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ನಿಮಗೆ ಹೇಳುವುದನ್ನು ಮಾಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:55
13 ತಿಳಿವುಗಳ ಹೋಲಿಕೆ  

ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.


ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ,


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.


ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು.


ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.


ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು