Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಗ ತಮ್ಮ ಸೇವಕರಾದ ನಾವು, ತಮ್ಮ ಸೇವಕ ಹಾಗು ನರೆಕೂದಲಿನ ಮುದುಕ ಆದ ನಮ್ಮ ತಂದೆ ಸಂಕಟದಿಂದಲೆ ಸಮಾಧಿ ಸೇರಲು ಕಾರಣರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹೀಗೆ ಸ್ವಾವಿುಯ ಸೇವಕರಾದ ನಾವು ನಿನ್ನ ಸೇವಕನಾದ ನಮ್ಮ ತಂದೆಯ ಮುದಿತಲೆ ದುಃಖದಿಂದಲೇ ಪಾತಾಳಕ್ಕೆ ಸೇರಲು ಕಾರಣರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಮ್ಮ ತಂದೆಯೂ ಆ ಕೂಡಲೇ ಸತ್ತುಹೋಗುವನು; ನಮ್ಮ ತಂದೆ ದುಃಖದಿಂದ ಸಾಯಲು ನಾವೇ ಕಾರಣರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಹುಡುಗನು ನಮ್ಮ ಸಂಗಡ ಇಲ್ಲದಿರುವುದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:31
8 ತಿಳಿವುಗಳ ಹೋಲಿಕೆ  

ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ’ ಎಂದನು.


ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.


ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.


ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.


ದಾವೀದನು ಎದೋಮ್ಯನಾದ ದೋಯೇಗನನ್ನು, “ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ತಿಳಿದುಕೊಂಡೆನು. ನಿನ್ನ ಸಂಬಂಧಿಕರ ಸಾವಿಗೆ ನಾನೇ ಕಾರಣನಾದೆನಲ್ಲಾ.


ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು